ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್ಪ್ರೆಸ್ ವೇಯಲ್ಲಿ ಭಾನುವಾರ ಬೆಳಗ್ಗೆ 6:30ರ ವೇಳೆಯಲ್ಲಿ ಈ ಘಟನೆ ಜರುಗಿದೆ.
ಆನೇಕಲ್ ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಸಾವನ್ನಪ್ಪಿರುವ ವ್ಯಕ್ತಿ.
ಆನೇಕಲ್ನಿಂದ ತಮಿಳುನಾಡಿಗೆ ಎಕ್ಸ್ಯುವಿ ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಪ್ರಯಾಣಿಸುತ್ತಿದ್ದರು
ಅತಿ ವೇಗವಾಗಿ ಬರುತ್ತಿದ್ದ ಮಹೇಂದ್ರ ಕಾರು ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿ ಹೊಡೆದಿದ್ದು, ಸ್ಥಳದಲ್ಲಿಯೇ ಕಿಶೋರ್ ಸಾವನ್ನಪ್ಪಿದ್ದಾರೆ.
ನಂತರ ಇದ್ದಕ್ಕಿದ್ದಂತೆ ಕಾರು ಹೊತ್ತಿ ಉರಿದಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ರಾಜ್ಯದಲ್ಲಿ ಮತ್ತೆ 23 ಡಿವೈಎಸ್ ಪಿ, 192 `PSI’ ಗಳ ವರ್ಗಾವಣೆ
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment