Categories: Main News

ಭೀಕರ, ಭಯಾನಕ ಕೊರೋನಾ – ರಾಜ್ಯದಲ್ಲಿ 19,067 ಪಾಸಿಟಿವ್ :81 ಬಲಿ

ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.‌ ರಾಜ್ಯದಲ್ಲಿ 20 ಸಾವಿರ ಗಡಿಗೆ ಕೊರೋನಾ ಸೋಂಕು ತಲುಪುತ್ತಿದೆ.

ಭಾನುವಾರ ರಾಜ್ಯದಲ್ಲಿ 19,067 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. 81 ಮಂದಿಗೆ ಕೊರೋನಾ ಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 4,603 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 11,61,065ಕ್ಕೆ ಏರಿಕೆ ಆಗಿದೆ. ಈ ಪೈಕಿ 1,33,643 ಸಕ್ರಿಯ ಪ್ರಕರಣಗಳಿದ್ದರೆ 10,14,152 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ.

ಬೆಂಗಳೂರಿನಲ್ಲಿ ಎಷ್ಟು ? :

ಬೆಂಗಳೂರಿನಲ್ಲಿ 12,793, ಮೈಸೂರು 777, ಕಲಬುರಗಿ 671, ತುಮಕೂರು 494, ಮಂಡ್ಯ 338, ಹಾಸನದಲ್ಲಿ 348 ಮಂದಿಗೆ ಸೋಂಕು ಬಂದಿದೆ.

ಬೆಂಗಳೂರು ನಗರದಲ್ಲಿ 134, ಕಲಬುರಗಿ 109, ಮೈಸೂರು 40, ತುಮಕೂರು 42 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ವಿವರ

ಬಾಗಲಕೋಟೆ 104
ಬಳ್ಳಾರಿ 238
ಬೆಳಗಾವಿ 129
ಬೆಂಗಳೂರು ಗ್ರಾಮಾಂತರ 245 ಬೆಂಗಳೂರು ನಗರ 12793
ಬೀದರ್ 469
ಚಾಮರಾಜನಗರ 102
ಚಿಕ್ಕಬಳ್ಳಾಪುರ 190
ಚಿಕ್ಕಮಗಳೂರು 81
ಚಿತ್ರದುರ್ಗ 102
ದಕ್ಷಿಣ ಕನ್ನಡ 272
ದಾವಣಗೆರೆ 133
ಧಾರವಾಡ 265
ಗದಗ 48
ಹಾಸನ 348
ಹಾವೇರಿ 43
ಕಲಬುರಗಿ 671
ಕೊಡಗು 44
ಕೋಲಾರ 175
ಕೊಪ್ಪಳ 65
ಮಂಡ್ಯ 338
ಮೈಸೂರು 777
ರಾಯಚೂರು 133
ರಾಮನಗರ 122
ಶಿವಮೊಗ್ಗ 156
ತುಮಕೂರು 494
ಉಡುಪಿ 152
ಉತ್ತರ ಕನ್ನಡ 104
ವಿಜಯಪುರ 200
ಯಾದಗಿರಿ 74

Team Newsnap
Leave a Comment
Share
Published by
Team Newsnap

Recent Posts

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More

September 17, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024