ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ.
37 ಮಂದಿ ಐಟಿಬಿಪಿ ಯೋಧರು ಮತ್ತು ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಪಹಲ್ಗಾಮ್ ಸಮೀಪ ನದಿ ಪಾತ್ರದಲ್ಲಿ ಬ್ರೇಕ್ ಫೈಲ್ಯೂರ್ ಆಗಿ ಅಪಘಾತ ಭೀಕರ ಅಪಘಾತ ಸಂಭವಿಸಿತು, ಹುತಾತ್ಮ ಯೋಧರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ