ಕಾಶ್ಮೀರ ಕಾಣಿವೆಯಲ್ಲಿ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ.
ಉಗ್ರರು ನಡೆಸಿದ ದಾಳಿಯಲ್ಲಿ ಗುರುವಾರ ಶಾಲಾ ಪ್ರಾಂಶುಪಾಲ ಹಾಗೂ ಶಿಕ್ಷಕ ಗುಂಡಿಗೆ ಬಲಿಯಾಗಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಅಲ್ಪ ಸಂಖ್ಯಾತರ ಗುರಿಯಾಗಿಸಿ ಮಂಗಳವಾರ ನಡೆದಿದ್ದ ದಾಳಿಯಲ್ಲಿ ಮೂವರು ನಾಗರಿಕರು ಉಗ್ರರ ಗುಂಡಿಗೆ ಬಲಿಯಾಗಿದ್ದರು.
ಶ್ರೀನಗರದ ಸಂಗಮ್ ಸ್ಕೂಲ್ ಪ್ರಾಂಶುಪಾಲೆ ಸತೀಂದರ್ ಕೌರ್, ಶಿಕ್ಷಕ ದೀಪಕ್ ಚಾಂದ್ ಮೃತ ದುರ್ದೈವಿಗಳಾಗಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿರುವ ವೇಳೆಗೆ ಸಾವನ್ನಪ್ಪಿದ್ದರು.
ಈ ಘಟನೆಯಲ್ಲಿ ಮತ್ತಿಬ್ಬರು ನಾಗರೀಕರು ಗಾಯಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ