ಕಾಶ್ಮೀರ ಕಾಣಿವೆಯಲ್ಲಿ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ.
ಉಗ್ರರು ನಡೆಸಿದ ದಾಳಿಯಲ್ಲಿ ಗುರುವಾರ ಶಾಲಾ ಪ್ರಾಂಶುಪಾಲ ಹಾಗೂ ಶಿಕ್ಷಕ ಗುಂಡಿಗೆ ಬಲಿಯಾಗಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಅಲ್ಪ ಸಂಖ್ಯಾತರ ಗುರಿಯಾಗಿಸಿ ಮಂಗಳವಾರ ನಡೆದಿದ್ದ ದಾಳಿಯಲ್ಲಿ ಮೂವರು ನಾಗರಿಕರು ಉಗ್ರರ ಗುಂಡಿಗೆ ಬಲಿಯಾಗಿದ್ದರು.
ಶ್ರೀನಗರದ ಸಂಗಮ್ ಸ್ಕೂಲ್ ಪ್ರಾಂಶುಪಾಲೆ ಸತೀಂದರ್ ಕೌರ್, ಶಿಕ್ಷಕ ದೀಪಕ್ ಚಾಂದ್ ಮೃತ ದುರ್ದೈವಿಗಳಾಗಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿರುವ ವೇಳೆಗೆ ಸಾವನ್ನಪ್ಪಿದ್ದರು.
ಈ ಘಟನೆಯಲ್ಲಿ ಮತ್ತಿಬ್ಬರು ನಾಗರೀಕರು ಗಾಯಗೊಂಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ