ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಮತ್ತೊಂದು ಕೊಡುಗೆ ಸಿಗಲಿದೆ.
ಬೆಂಗಳೂರಿನಲ್ಲಿ ಟೆಸ್ಲಾ ಕಂಪನಿ ಎಲೆಕ್ಟ್ರಿಕ್ ಕಾರು ಉತ್ಪಾದನಾ ಘಟಕವನ್ನು ಆರಂಭಿಸಲಿದೆ.

ಭಾರತದಲ್ಲೇ ಇದೇ ಮೊದಲ ಎಲೆಕ್ಟ್ರಿಕ್ ಕಾರು ತಯಾರಿಕಾ ಘಟಕವನ್ನು ಬೆಂಗಳೂರಿನಲ್ಲಿ ಆರಂಬಿಸಲು ನಿರ್ಧಾರ ಮಾಡಿರುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಎಲೆಕ್ಟ್ರಿಕ್ ಉತ್ಪಾದನೆಯ ಜೊತೆಯಲ್ಲಿ ಕಾರು ಸಂಶೋಧನೆ ಹಾಗೂ ಅಭಿವೃದ್ಧಿ ವಿಭಾಗವನ್ನು ಕೂಡ ಆರಂಭಿಸಲು ಟೆಸ್ಲಾ ನಿರ್ಧರಿಸಿದೆ.

ಟೆಸ್ಲಾ ಕಂಪನಿಯ ಸಿಇಓ ಇಲಾನ್ ಮಾಸ್ಕ್ ಪ್ರಪಂಚದ ಮೊದಲ ಶ್ರೀಮಂತ ವ್ಯಕ್ತಿ ಎಂಬ ಪಟ್ಟವನ್ನು ಅಲಂಕರಿಸಿದ ಬೆನ್ನಲ್ಲೇ ಈ ಘಟಕವು ಬೆಂಗಳೂರಿನಲ್ಲಿ ಸ್ಥಾಪನೆ ನಿರ್ಧಾರ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು