ಆಗಸ್ಟ್ 23ರಿಂದ. 9-10 ನೇ ತರಗತಿ ಯ ಶಾಲೆಗಳನ್ನು ಆರಂಭಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೋವಿಡ್ ಸಂಬಂಧ ಸಿಎಂ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ ಎರಡು ಹಂತದಲ್ಲಿ ಶಾಲೆ ಆರಂಭಿಸಲು ಸರ್ಕಾರ ನಿರ್ಧಾರ ಮಾಡಿದೆ.
23ನೇ ತಾರೀಕಿನಿಂದ 9 ಹಾಗೂ 10ನೇ ತರಗತಿಗಳು ಆರಂಭ ಆಗಲಿದೆ ಎಂದು ತಿಳಿಸಿದರು.
9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ಕ್ಲಾಸ್ ನಡೆಯಲಿದೆ. ತಿಂಗಳಾಂತ್ಯಕ್ಕೆ 8ನೇ ತರಗತಿವರೆಗೆ ಶಾಲೆ ತೆರೆಯೋ ಬಗ್ಗೆ ನಿರ್ಧಾರ ಮಾಡಿದ್ದೇವೆ.
ಕೋವಿಡ್ ತೀವ್ರತೆ ಹೇಗಿರುತ್ತೆ ಅನ್ನೋ ಆಧಾರದಲ್ಲಿ ಈ ರೀತಿಯ ನಿರ್ಧಾರ ಎಂದು ಬೊಮ್ಮಾಯಿ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು