ನಂಗೆ ಆ ಯುವತಿ ಯಾರು ಎಂಬುದೇ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಪ್ರತಿಕ್ರಿಯೆ ನೀಡಿದ್ದಾರೆ.
ಯುವತಿ ದೂರಿನ ಕುರಿತು ಮಾತನಾಡಿರುವ ಸ್ನೇಹಲ್ ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ. ನಾನು ಈ ಕುರಿತಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸುತ್ತೇನೆ ಎಂದಿದ್ದಾರೆ.
ಕಲಬುರಗಿ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಮಾಹಿತಿ ಕೂಡ ನೀಡಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ವಾಟ್ಸಾಪ್ ಚಾಟ್, ಫೋಟೋ ಎಲ್ಲವೂ ಕೂಡ ಫೇಕ್. ನನ್ನ ಫೋಟೋ ಅವರಿಗೆ ಹೇಗೆ ಸಿಕ್ಕಿತು ನನಗೆ ಗೊತ್ತಿಲ್ಲ ಎಂದು ಹೇಳಿದರು
ಆ ಯುವತಿ ಬರೆದಿರುವ ಪತ್ರವನ್ನು ಓದಿದ್ದೇನೆ. ಅದೆಲ್ಲಾವೂ ಕೂಡ ಸುಳ್ಳು. ಕುಟುಂಬಸ್ಥರಾಗಲಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್ ಯಾರು ಕೂಡ ಸಂಧಾನ ಮಾಡಲು ಪ್ರಯತ್ನಿಸಿಲ್ಲ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು