ಹಣಕ್ಕಾಗಿ ವೃದ್ಧ ದಂಪತಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿಯ ಈಗಲ್ ರೆಸಾರ್ಟ್ನ ಖಾಸಗಿ ವಿಲ್ಲಾದಲ್ಲಿ ನಡೆದಿದೆ.
ವಿಲ್ಲಾ ಮಾಲೀಕರಾದ ಆಶಾ (63), ರಘುರಾಜ್ (70) ಮೃತ ದಂಪತಿಗಳು
ಬಿಡದಿಯ ಈಗಲ್ ರೆಸಾರ್ಟ್ನ ಸಿ ಬ್ಲಾಕ್ನಲ್ಲಿ ಜೋಡಿ ಕೊಲೆ ನಡೆದಿದೆ.
ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಮಲಗಿದ್ದ ಗಂಡ ಹೆಂಡತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಸುಮಾರು ವರ್ಷಗಳಿಂದ ವೃದ್ಧ ದಂಪತಿ ಇದೇ ವಿಲ್ಲಾದಲ್ಲಿ ವಾಸಿಸುತ್ತಿದ್ದು, ಘಟನೆ ಸಂದರ್ಭದಲ್ಲಿ ಮನೆಗೆ ಕಾವಲಿಗಿದ್ದ ಸೆಕ್ಯೂರಿಟಿ ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಣಕ್ಕಾಗಿ ಸುತ್ತಿಗೆಯಲ್ಲಿ ಹೊಡೆದು ವೃದ್ಧ ದಂಪತಿಗಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಿಡದಿ ಪೊಲೀಸರು, ರಾಮನಗರ ಎಸ್ಪಿ ಸಂತೋಷ್ ಬಾಬು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ರಘುರಾಜ್ ಮಾಜಿ ಏರ್ಪೋರ್ಟ್ ಪೈಲೆಟ್ ಆಗಿದ್ದು, ಸ್ಥಳಕ್ಕೆ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
This website uses cookies.
Leave a Comment