ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಸೋಮವಾರ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಶಶಿಕಲಾ ಸ್ವಾಗತಕ್ಕೆ ಕಾಯುತ್ತಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡು ಎರಡು ಕಾರುಗಳು ಸುಟ್ಟು ಕರಕಲಾಗಿದೆ.
ಕೃಷ್ಣಗಿರಿ ಸಮೀಪದ ಟೋಲ್ ಗೇಟ್ ಬಳಿಯಲ್ಲಿ ಶಶಿಕಲಾ ನಟರಾಜನ್ ಸ್ವಾಗತಕ್ಕೆ ಸಿದ್ದತೆಯನ್ನು ಮಾಡಿಕೊಳ್ಳಲಾಗಿತ್ತು.
ಬೆಂಗಳೂರಿನಿಂದ ಶಶಿಕಲಾ ನಟರಾಜನ್ ತಮಿಳುನಾಡಿನತ್ತ ಪ್ರಯಾಣಿಸುತ್ತಿದ್ದಾರೆ. ಈ ವೇಳೆಯಲ್ಲಿ ಪಟಾಕಿ ತುಂಬಿಸಿಟ್ಟಿದ್ದ ಎರಡು ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ರಸ್ತೆಯಲ್ಲಿಯೇ ಕಾರುಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿ ಭೇಟಿ ನೀಡಿ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಕಾರಿನಲ್ಲಿ ಪಟಾಕಿಯನ್ನು ತುಂಬಿಸಿಟ್ಟಿರುವುದೇ ಘಟನೆಗೆ ಕಾರಣವೆನ್ನಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಕಂಡು ಬಂದಿಲ್ಲ
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment