ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಡಿಜಿಪಿ ರಜನೀಶ್ ಸೇಠ್ ಮತ್ತು ಇತರರಿಗೆ ಬರೆದ ಪತ್ರದಲ್ಲಿ ಬಂಡಾಯ ಶಾಸಕರ ಕುಟುಂಬ ಸದಸ್ಯರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಆರೋಪಿಸಿದ್ದರು.ಇದನ್ನು ಓದಿ –ಬೆಳಗಾವಿಯಲ್ಲಿ ಅಪಘಾತ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಸಿಎಂ ಪ್ರಕಟ
ಒಂದು ದಿನದ ಬಳಿಕ ಕೇಂದ್ರವು ಸಶಸ್ತ್ರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯ Y+ ವರ್ಗದ ಭದ್ರತೆಯನ್ನು ಒದಗಿಸಿದೆ.
ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸತ್, ಲತಾಬಾಯಿ ಸೋನಾವಣೆ, ಪ್ರಕಾಶ್ ಸುರ್ವೆ, ಸದಾನಂದ್ ಸರಣಾವಂಕರ್, ಯೋಗೇಶ್ ದಾದಾ ಕದಂ, ಪ್ರತಾಪ್ ಸರ್ನಾಯಕ್, ಯಾಮಿನಿ ಜಾಧವ್, ಪ್ರದೀಪ್ ಜೈಸ್ವಾಲ್, ಸಂಜಯ್ ರಾಥೋಡ್, ದಾದಾಜಿ ಭೂಸೆ, ದಿಲೀಪ್ ಲಾಂಡೆ, ಬಾಲಾಜಿ ಕಲ್ಯಾಣ್, ಸಿ.ಸಂದಿಪನ್ ಭೂಮಾ ಅವರಿಗೆ ಕೇಂದ್ರದಿಂದ ಭದ್ರತೆ ಒದಗಿಸಲಾಗಿದೆ.
ಶಿವಸೇನೆಯ 55 ಶಾಸಕರ ಪೈಕಿ ಕನಿಷ್ಠ 38 ಶಾಸಕರ ಬೆಂಬಲವಿದೆ ಎಂದು ಶಿಂಧೆ ಹೇಳಿಕೊಂಡಿದ್ದಾರೆ. ಇದು 288 ಸದಸ್ಯರ ಮಹಾರಾಷ್ಟ್ರ ಶಾಸಕಾಂಗ ಸಭೆಯಲ್ಲಿ ಪಕ್ಷದ ಮೂರನೇ ಎರಡರಷ್ಟು ಬಲವನ್ನು ಹೊಂದಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ