ನಿರ್ಮಾಣ ಹಂತದ ಕಟ್ಟಡದ 3ನೇ ಮಹಡಿಯಿಂದ ಬಿದ್ದು ಮೂವರು ಕೂಲಿ ಕಾರ್ಮಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ನಡೆದಿದೆ.
ಮೂವರು ಕಾರ್ಮಿಕರು ಸಿಮೆಂಟ್ ಪ್ಲಾಸ್ಟಿಂಗ್ ಕೆಲಸ ಮಾಡುತ್ತಿದ್ದರು. ಕೂಲಿ ಕಾರ್ಮಿಕರು ಮುಂಜಾಗ್ರತೆ ವಹಿಸದೆ ಕೆಲಸದಲ್ಲಿ ತೊಡಗಿಕೊಂಡಿರುಗುದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಸಿಮೆಂಟ್ ಪ್ಲಾಸ್ಟರಿಂಗ್ ಮಾಡುತ್ತಿದ್ದ ವೇಳೆ 3 ನೇ ಅಂತಸ್ತಿನಿಂದ ಮರ ಮುರಿದು ಬಿದ್ದ ಪರಿಣಾಮ ಕಾರ್ಮಿಕರು ನೆಲಕ್ಕೆ ಉರುಳಿ ಬಿದ್ದಿದ್ದಾರೆ. PSI ಹುದ್ದೆ : ಮರು ಪರೀಕ್ಷೆಗೆ ಹೈಕೋರ್ಟ್ ತಡೆ – ಪೌಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಗಂಭೀರವಾಗಿ ಗಾಯಗೊಂಡಿದ್ದ ಮೂವರು ಕೂಲಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಚನ್ನಮ್ಮನ ಕೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ