crime

ಗುರುವನ್ನು ಬಿಡುಗಡೆಮಾಡಿಸಲು ಹೋಗಿ ಗಾಂಜಾ ಮಾರಿ ಬಂಧನಕ್ಕೆ ಒಳಗಾದ ರೌಡಿ ರಾಹುಲ್ ಶಿಷ್ಯರು

ಬೆಂಗಳೂರಿನ ರೌಡಿಶೀಟರ್​ ರಾಹುಲ್ ಅಲಿಯಾಸ್​ ಸ್ಟಾರ್ ರಾಹುಲ್ ನನ್ನು ಜೈಲಿನಿಂದ ರಿಲೀಸ್​ ಮಾಡಿಸೋಕೆ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ

ರೌಡಿಶೀಟರ್​ ರಾಹುಲ್ ನನ್ನು ಶೂಟ್ ಮಾಡಿ ಪೊಲೀಸರು ಕಂಬಿ ಹಿಂದೆ ನಿಲ್ಲಿಸಿದ್ದರು. ಈ ವೇಳೆ ತಮ್ಮ ಗುರುವನ್ನು ಬಿಡಿಸಲು ಶಿಷ್ಯರಾದ ಕಿರಣ್,ಮಂಜು,ಕಾರ್ತಿಕ್​ಗೆ ಹಣದ ಅವಶ್ಯಕತೆ ಎದುರಾಗಿತ್ತು.

ರಾಹುಲ್​ ಅರೆಸ್ಟ್ ಆದ ಮಾರನೇ ದಿನವೇ ಗಾಂಜಾ ಮಾರಾಟಕ್ಕೆ ಇಳಿದ ಇವರು ಕೂಡ ಬಂಧನಕ್ಕೆ ಒಳಗಾಗಿದ್ದಾರೆ.

ಕುಳ್ಳ ರಿಜ್ವಾನ್, ಗುಡ್ಡೆ ಭರತ ಆಂಧ್ರದಿಂದ ಕಳಿಸಿದ 20 ಕೆಜಿ ಗಾಂಜಾ ಪಡೆದು ಆರೋಪಿಗಳು ಕೆ.ಆರ್.ರಸ್ತೆಯಲ್ಲಿ ಮಾರಾಟಕ್ಕೆ ತೊಡಗಿದ್ದರು.

ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಮೂವರನ್ನು ಬಂಧಿಸಿದರು. ಬಂಧಿತರಿಂದ 20 ಕೆಜಿ ಮೌಲ್ಯದ ಗಾಂಜಾ,ಒಂದು ಕಾರು ಒಂದು ಲಾಂಗ್ ವಶಕ್ಕೆ ಪಡೆದಿದ್ದಾರೆ.

ಕುಳ್ಳ ಗುರು ಮತ್ತು ಗುಡ್ಡೆ ಭರತ್ ಮಾತ್ರ​ ತಲೆ ಮರೆಸಿಕೊಂಡಿದ್ದಾರೆ. ಸದ್ಯ ಐವರ ವಿರುದ್ಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024