ಬೆಂಗಳೂರಿನ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ ನನ್ನು ಜೈಲಿನಿಂದ ರಿಲೀಸ್ ಮಾಡಿಸೋಕೆ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ
ರೌಡಿಶೀಟರ್ ರಾಹುಲ್ ನನ್ನು ಶೂಟ್ ಮಾಡಿ ಪೊಲೀಸರು ಕಂಬಿ ಹಿಂದೆ ನಿಲ್ಲಿಸಿದ್ದರು. ಈ ವೇಳೆ ತಮ್ಮ ಗುರುವನ್ನು ಬಿಡಿಸಲು ಶಿಷ್ಯರಾದ ಕಿರಣ್,ಮಂಜು,ಕಾರ್ತಿಕ್ಗೆ ಹಣದ ಅವಶ್ಯಕತೆ ಎದುರಾಗಿತ್ತು.
ರಾಹುಲ್ ಅರೆಸ್ಟ್ ಆದ ಮಾರನೇ ದಿನವೇ ಗಾಂಜಾ ಮಾರಾಟಕ್ಕೆ ಇಳಿದ ಇವರು ಕೂಡ ಬಂಧನಕ್ಕೆ ಒಳಗಾಗಿದ್ದಾರೆ.
ಕುಳ್ಳ ರಿಜ್ವಾನ್, ಗುಡ್ಡೆ ಭರತ ಆಂಧ್ರದಿಂದ ಕಳಿಸಿದ 20 ಕೆಜಿ ಗಾಂಜಾ ಪಡೆದು ಆರೋಪಿಗಳು ಕೆ.ಆರ್.ರಸ್ತೆಯಲ್ಲಿ ಮಾರಾಟಕ್ಕೆ ತೊಡಗಿದ್ದರು.
ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಮೂವರನ್ನು ಬಂಧಿಸಿದರು. ಬಂಧಿತರಿಂದ 20 ಕೆಜಿ ಮೌಲ್ಯದ ಗಾಂಜಾ,ಒಂದು ಕಾರು ಒಂದು ಲಾಂಗ್ ವಶಕ್ಕೆ ಪಡೆದಿದ್ದಾರೆ.
ಕುಳ್ಳ ಗುರು ಮತ್ತು ಗುಡ್ಡೆ ಭರತ್ ಮಾತ್ರ ತಲೆ ಮರೆಸಿಕೊಂಡಿದ್ದಾರೆ. ಸದ್ಯ ಐವರ ವಿರುದ್ಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
This website uses cookies.
Leave a Comment