ಇದನ್ನು ಓದಿ –ಮಾಗಡಿಯಲ್ಲಿ SSLC ಪ್ರಶ್ನೆ ಪತ್ರಿಕೆ ಸೋರಿಕೆ – ಪ್ರೌಢಶಾಲೆಯ ಗುಮಾಸ್ತನ ಬಂಧನ
ಕಳೆದ ಮೂರು ದಿನಗಳಿಂದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು . ಈಗ ಡಾ ಶಂಕರೇಗೌಡರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿರುವುದರಿಂದ, ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಕುಟುಂಬಸ್ಥರು ಮತ್ತು ವೈದ್ಯರು ತಿಳಿಸಿದ್ದಾರೆ
ಡಾ ಶಂಕರೇಗೌಡರು ಆರೋಗ್ಯವಾಗಿದ್ದಾರೆ. ಯಾವುದೇ ಗಾಬರಿ ಬೇಡ. ಹೆಚ್ಚಿನ ಚಿಕಿತ್ಸೆಯ ಕಾರಣಕ್ಕಾಗಿ ಶಂಕರೇಗೌಡರನ್ನು ಬೆಂಗಳೂರಿಗೆ ಶಿಪ್ಟ್ ಮಾಡಲಾಗುತ್ತಿದೆ ಎನ್ನುವುದನ್ನು ಕುಟುಂಬದವರು ಸ್ಪಷ್ಟವಾಗಿ ಹೇಳಿದ್ದಾರೆ.
ಹೃದಯದ ಮೂರು ರಕ್ತ ನಾಳಗಳು ಬ್ಲಾಕ್ ಆಗಿವೆ. ಸ್ಟಂಟ್ ಕೂಡ ಅಳವಡಿಕೆ ಮಾಡಿದ್ದರೂ ಸಹ ಬೈಪಾಸ್ ಮಾಡಬೇಕೆಂಬ ವೈದ್ಯರ ಸಲಹೆಯನ್ನು ಮಾನ್ಯ ಮಾಡಿರುವ ಕುಟುಂಬದವರು ಬೆಂಗಳೂರಿಗೆ ಶಿಪ್ಟ್ ಮಾಡಿದ್ದಾರೆ
ಅಲ್ಲದೆ ನಿನ್ನೆಯಿಂದ ಎಲ್ಲಾ ಮಾಧ್ಯಮಗಳಲ್ಲಿ ಡಾ ಶಂಕರೇಗೌಡರ ಆರೋಗ್ಯ ಸುದ್ದಿ ತಿಳಿದ ಅಭಿಮಾನಿಗಳು ಮೈಸೂರಿನ ಅಪೋಲೊ ಅಸ್ಪತ್ರೆ ಗೆ ತೆರಳಿ ಕಳವಳ ಮತ್ತು ಅವರ ಆರೋಗ್ಯದ ಬಗ್ಗೆ ಕಾಳಜಿ ತೋರುತ್ತಿದ್ದಾರೆ. ಹೀಗಾಗಿ ಜನ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ವೈದ್ಯ ಶಂಕರೇಗೌಡರಿಗೆ ಸೋಂಕು ತಗುಲ ಸಾಧ್ಯತೆ ಇದೆ ಎಂಬ ವೈದ್ಯರ ಎಚ್ಚರಿಕೆಯೂ ಕೂಡ ಬೆಂಗಳೂರಿಗೆ ಶಿಪ್ಟ್ ಮಾಡಲು ಒಂದು ಕಾರಣವಾಗಿದೆ
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment