ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಇಂದಿಗೆ ಐದು ದಿನಗಳಾದ ಹಿನ್ನೆಲೆಯಲ್ಲಿ ಮಂಗಳವಾರಅಪ್ಪು ಕುಟುಂಬಸ್ಥರು ಭಾರದ ಮನಸ್ಸಿನಿಂದ ಪುನೀತ್ ಸಮಾಧಿ ಬಳಿ ಹಾಲು ತುಪ್ಪ ಕಾರ್ಯವನ್ನು ನೆರವೇರಿಸಿದರು.
ಕಂಠೀರವ ಸ್ಟುಡಿಯೋದಲ್ಲಿ
ಪುನೀತ್ ಅವರ ಮಾವ ಗೋವಿಂದ್ ರಾಜು ಮುಂದಾಳತ್ವದಲ್ಲಿ ಹಾಲು ತುಪ್ಪ ಕಾರ್ಯ ನಡೆಸಲಾಗಿದೆ.
ಈ ಕಾರ್ಯಕ್ಕೆ ಕೇವಲ ದೊಡಮ್ಮನೆ ಸದಸ್ಯರು ಹಾಗೂ ಚಿತ್ರರಂಗದ ಕೆಲ ಗಣ್ಯರಿಗೆ ಮಾತ್ರ ಆವಕಾಶ ಕಲ್ಪಿಸಲಾಗಿತ್ತು.
ಇನ್ನು ಪುನೀತ್ ಕುಟುಂಬ ಸೇರಿದಂತೆ ಪತ್ನಿ ಆಶ್ವಿನಿ ಹಾಗೂ ಅವರ ಮಕ್ಕಳು ಪುನೀತ್ ಸಮಾಧಿಗೆ ಹಾಲು ತುಪ್ಪವನ್ನು ಬಿಟ್ಟಿದ್ದಾರೆ. ದೊಡ್ಮೆನೆ ಕುಟುಂಬದೊಂದಿಗೆ ವಿಜಯ್ ರಾಘವೇಂದ್ರ, ಶ್ರೀ ಮುರಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಭಾಗಿಯಾಗಲು ಪುನೀತ್ ನಿವಾಸದಿಂದ ಮೂರು ಬಸ್ಗಳಲ್ಲಿ ಆಪ್ತರು ಕಂಠೀರವ ಸ್ಟುಡಿಯೋಗೆ ಆಗಮಿಸಿದ್ದರು. ಹಾಲು-ತುಪ್ಪ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪುನೀತ್ ಸಮಾಧಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ