ಮಂಡ್ಯ: ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಶ್ವಾನವೊಂದು ಭವಿಷ್ಯ ನುಡಿದಿದೆ.
ಫಿಫಾ ವಿಶ್ವಕಪ್ನಲ್ಲಿ ಟೂರ್ನಿಯಲ್ಲಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂದು
ಆಕ್ಟೋಪಸ್ ಹಾಗೂ ಹಂದಿ ಭವಿಷ್ಯ ನುಡಿದಿದ್ದನ್ನು ಕೇಳಿದ್ದೇವೆ.
ಈಗ ಮುಂದಿನ ಸಿಎಂ ಯಾರು ಎಂದು ಹೇಳುವ ಸರದಿ ಶ್ವಾನಕ್ಕೆ ಸಿಕ್ಕಿದೆ. ಎಚ್.ಡಿ. ಕುಮಾರಸ್ವಾಮಿ ಭಾವಚಿತ್ರ ತೆಗೆಯುವ ಮೂಲಕ ಶ್ವಾನ ಮುಂದಿನ ಮುಖ್ಯಮಂತ್ರಿ ಸುಳಿವು ನೀಡಿದೆ.
ಮಂಡ್ಯ ನಗರದ ಅಶೋಕನಗರದ ಗೋಪಿ ಎನ್ನುವರ ಭೈರವ ಹೆಸರಿನ ಶ್ವಾನವನ್ನು ಸಾಕಿದ್ದಾರೆ.
ಗೋಪಿ ಕಾಲಭೈರವನ ಭಕ್ತರು. ಪ್ರತಿ ಸೋಮವಾರ ಕಾಲಭೈರವನ ಪೂಜೆ ಮಾಡುತ್ತಾರೆ. ದೇವಸ್ಥಾನಕ್ಕೆ ಶ್ವಾನವನ್ನೂ ಕರೆದುಕೊಂಡು ಹೋಗುತ್ತಾರೆ. ಹಲವು ಬಾರಿ ಈ ಶ್ವಾನ ಭವಿಷ್ಯ ನುಡಿದಿದೆ ಎನ್ನಲಾಗಿದೆ.
ಪುನಿತ್ ರಾಜ್ಕುಮಾರ್ ಸಾಯುವ ಮುನ್ನ ಪ್ರತಿ ದಿನ ಅವರ ಪೋಟೊ ಹಿಡಿದುಕೊಳ್ಳುತ್ತಿತ್ತಂತೆ.
ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಮೂರು ಫೋಟೊ ಗಳನ್ನು ಮುಚ್ಚಿ ಇಟ್ಟು ಶ್ವಾನಕ್ಕೆ ಮುಂದಿನ ಸಿಎಂ ಯಾರು ಎಂದು ಕೇಳಿದ್ದಾರೆ.ಮಂಡ್ಯ ಸಮೀಪ ಕಾಲುವೆಯಲ್ಲಿ ಈಜಲು ಹೋಗಿ ಬೆಂಗಳೂರಿನ ಐವರು ಜಲ ಸಮಾಧಿ
ಆಗ ಶ್ವಾನ ಎಚ್.ಡಿ. ಕುಮಾರಸ್ವಾಮಿ ಫೋಟೊ ಅನ್ನು ಎತ್ತಿ ತಂದು ತೋರಿಸಿದೆ.
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
- ಸಿಎಂ ಸಿದ್ದರಾಮಯ್ಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ: ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ