ಫಿಫಾ ವಿಶ್ವಕಪ್ನಲ್ಲಿ ಟೂರ್ನಿಯಲ್ಲಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂದು
ಆಕ್ಟೋಪಸ್ ಹಾಗೂ ಹಂದಿ ಭವಿಷ್ಯ ನುಡಿದಿದ್ದನ್ನು ಕೇಳಿದ್ದೇವೆ.
ಈಗ ಮುಂದಿನ ಸಿಎಂ ಯಾರು ಎಂದು ಹೇಳುವ ಸರದಿ ಶ್ವಾನಕ್ಕೆ ಸಿಕ್ಕಿದೆ. ಎಚ್.ಡಿ. ಕುಮಾರಸ್ವಾಮಿ ಭಾವಚಿತ್ರ ತೆಗೆಯುವ ಮೂಲಕ ಶ್ವಾನ ಮುಂದಿನ ಮುಖ್ಯಮಂತ್ರಿ ಸುಳಿವು ನೀಡಿದೆ.
ಮಂಡ್ಯ ನಗರದ ಅಶೋಕನಗರದ ಗೋಪಿ ಎನ್ನುವರ ಭೈರವ ಹೆಸರಿನ ಶ್ವಾನವನ್ನು ಸಾಕಿದ್ದಾರೆ.
ಗೋಪಿ ಕಾಲಭೈರವನ ಭಕ್ತರು. ಪ್ರತಿ ಸೋಮವಾರ ಕಾಲಭೈರವನ ಪೂಜೆ ಮಾಡುತ್ತಾರೆ. ದೇವಸ್ಥಾನಕ್ಕೆ ಶ್ವಾನವನ್ನೂ ಕರೆದುಕೊಂಡು ಹೋಗುತ್ತಾರೆ. ಹಲವು ಬಾರಿ ಈ ಶ್ವಾನ ಭವಿಷ್ಯ ನುಡಿದಿದೆ ಎನ್ನಲಾಗಿದೆ.
ಪುನಿತ್ ರಾಜ್ಕುಮಾರ್ ಸಾಯುವ ಮುನ್ನ ಪ್ರತಿ ದಿನ ಅವರ ಪೋಟೊ ಹಿಡಿದುಕೊಳ್ಳುತ್ತಿತ್ತಂತೆ.
ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಮೂರು ಫೋಟೊ ಗಳನ್ನು ಮುಚ್ಚಿ ಇಟ್ಟು ಶ್ವಾನಕ್ಕೆ ಮುಂದಿನ ಸಿಎಂ ಯಾರು ಎಂದು ಕೇಳಿದ್ದಾರೆ.ಮಂಡ್ಯ ಸಮೀಪ ಕಾಲುವೆಯಲ್ಲಿ ಈಜಲು ಹೋಗಿ ಬೆಂಗಳೂರಿನ ಐವರು ಜಲ ಸಮಾಧಿ
ಆಗ ಶ್ವಾನ ಎಚ್.ಡಿ. ಕುಮಾರಸ್ವಾಮಿ ಫೋಟೊ ಅನ್ನು ಎತ್ತಿ ತಂದು ತೋರಿಸಿದೆ.
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment