ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ಪೋಸ್ಟ್ ನಲ್ಲಿ ಹಣ ಸೀಜ್ ಮಾಡಲಾಗಿದೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಜಿಲ್ಲೆಯಲ್ಲಿ ಅಕ್ಕಪಕ್ಕದ ಜಿಲ್ಲೆಯ ಗಡಿ ಹಂಚಿಕೊಂಡಿರುವ ವಿವಿಧ ಮಾರ್ಗದಲ್ಲಿ ಒಟ್ಟು 18 ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದೆ.
ಮೂಡಿಗೆರೆಯಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಸಮೀಪದ ಕೊಟ್ಟಿಗೆಹಾರದ ಬಳಿಯೂ ಚೆಕ್ಪೊಸ್ಟ್ ನಿರ್ಮಿಸಲಾಗಿದೆ.
ಉಡುಪಿ-ಮಂಗಳೂರು ಹೋಗುವವರು ಹೆಚ್ಚಾಗಿ ಈ ಮಾರ್ಗವನ್ನು ಬಳಸುತ್ತಾರೆ. ಆದರೆ ಇದೇ ಮಾರ್ಗದಲ್ಲಿ ತುಮಕೂರು ಜಿಲ್ಲೆ ಪಾವಗಡ ಮೂಲದ ವೈದ್ಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಹುಂಡಿಗೆಂದು ತೆಗೆದುಕೊಂಡು ಹೋಗುತ್ತಿದ್ದ ಹಣವನ್ನು ವಾಹನವನ್ನು ತಪಾಸಣೆ ವೇಳೆ ಸಿಕ್ಕಿದ ಎರಡೂವರೆ ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ.
ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿರುವ ಕಾರಣ ಓರ್ವ ವ್ಯಕ್ತಿ ಏಕಕಾಲಕ್ಕೆ 50 ಸಾವಿರ ಹಣವನ್ನು ಮಾತ್ರ ತೆಗೆದುಕೊಂಡು ಹೋಗಬಹುದು. ವಾಹನ ಅಂತ ಬಂದಾಗಲೂ ಒಂದು ವಾಹನಕ್ಕೆ 50 ಸಾವಿರ ಅಷ್ಟೆ ಅವಕಾಶವಿರೋದು. ಕಾರಿನಲ್ಲಿ ಐದು ಜನ ಇದ್ದೇವೆಂದು ಎಲ್ಲರೂ 50 ಸಾವಿರ ಇಡುವಂತಿಲ್ಲ.
ಹಾಗಾಗಿ ಕಾರಿನಲ್ಲಿ ಎರಡೂವರೆ ಲಕ್ಷ ಹಣ ಸಿಕ್ಕಿದ ಹಿನ್ನೆಲೆ ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ.ಇದನ್ನು ಓದಿ –ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment