ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ಏರ್ಪೋರ್ಟ್ನಲ್ಲಿ ತುರ್ತುಭೂಸ್ಪರ್ಶವಾಗಿದೆ.
ಸಿಎಂ ಬೊಮ್ಮಾಯಿ ರಾಯಚೂರಿನಿಂದ ಹೊಸಪೇಟೆಗೆ ಆಗಮಿಸುತ್ತಿದ್ದರು. ಹೆಲಿಕಾಪ್ಟರ್ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ ಮಾಡಲಾಗಿದೆ. ಇದನ್ನು ಓದಿ –ಮಳವಳ್ಳಿಯಲ್ಲಿ ನೀರಿನ ಸಂಪ್ ಗೆ ಬಿದ್ದ ಬಾಲಕಿ : ಅನುಮಾನಾಸ್ಪದ ಸಾವು
ಹೀಗಾಗಿ ಎಸ್ಕಾರ್ಟ್ ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಅವರನ್ನು ಕರೆತರಲು ತೆರಳಿದ್ದಾರೆ.
ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ರಾತ್ರಿ ಕಮಲಾಪುರದ ಈವಲ್ ಬ್ಯಾಕ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ
- ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ
- ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ