ಯೋಗೀಶ್ವರ್ ಅವರನ್ನು ಕೈ ಬಿಡುವ ಸಲುವಾಗಿ, ಸಚಿವ ಮೌಲ್ಯಮಾಪನ ಹಾಗೂ ಪಕ್ಷ ಸಂಘಟನೆಯನ್ನು ಬಲಪಡಿಸುವ ನೆಪದಲ್ಲಿ ಸಂಪುಟ ಪುನರ್ ರಚನೆ ಮಾಡುವ ಸಿಎಂ ನಿರ್ಧಾರಕ್ಕೆ ನ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ಬಲ್ಲ ಮೂಲಗಳಿಂದ ಗೊತ್ತಾಗಿದೆ.
ಜುಲೈ ಅಂತ್ಯದ ವೇಳೆಗೆ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ.
ಸಚಿವರ ಮೌಲ್ಯಮಾಪನದ ಹೆಸರಲ್ಲಿ ಜುಲೈ ಅಂತ್ಯದಲ್ಲಿ ಕ್ಯಾಬಿನೇಟ್ ಪುನರ್ ರಚನೆ ಮಾಡಿ, ಒಂದೇ ಕಲ್ಲಲ್ಲಿ ಎರಡು ಹಕ್ಕಿಹೊಡೆಯಲು ಬಿಎಎಸ್ವೈ ನಿರ್ಧರಿಸಿದ್ದಾರೆ.
ಒಂದು ಕಡೆ ಸಿಪಿ ಯೋಗಿಶ್ವರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡೋದು. ಎರಡನೇಯದಾಗಿ ನಾಯಕತ್ವ ಬದಲಾವಣೆ ಕೂಗು ಹಾಕುವವರಿಗೆ ಖಡಕ್ ಸಂದೇಶ ರವಾನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ