ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ವ್ಯಕ್ತಿ ತೀವ್ರ ನಿರಾಶೆಗೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
ನರಸಿಂಹಮೂರ್ತಿ (26) ಎಂಬುವವರೇ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಕಳೆದ ವಾರ ನಡೆದ ಚುನಾವಣೆಯಲ್ಲಿ ಲಕ್ಷಾಂತರ ರು ಖರ್ಚು ಮಾಡಿಕೊಂಡಿ ದ್ದರು.ಕೆಲವು ಜನರು ಹಾಗೂ ಗೆಳೆಯರು, ಚುನಾವಣೆ ವೇಳೆ ಬೆಂಬಲಿಸುವ ಭರವಸೆ ನೀಡಿ ಸಾಕಷ್ಟು ಸಾಲ ಮಾಡಿಸಿ ಹಣ ವೆಚ್ಚ ಮಾಡಿಸಿದ್ದರು.
ಕೊನೆ ಘಳಿಗೆಯಲ್ಲಿ ಚುನಾವಣೆಯಲ್ಲಿ ಸೋಲುಂಟಾಯಿತು. ಈ ಹಿನ್ನೆಲೆಯಲ್ಲಿ ಮತದಾರರು ಹಾಗೂ ಮತದಾರರು ಕೈ ಕೊಟ್ಟ ಕಾರಣಕ್ಕಾಗಿ ನೊಂದು ನರಸಿಂಹಮೂರ್ತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಅಬ್ಬಿನ ಹೊಳೆ ಪಿಎಸ್ಐ ಲಮಾಣಿ ಭೇಟಿ ಪರಶೀಲನೆ ನಡೆಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು