ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ವ್ಯಕ್ತಿ ತೀವ್ರ ನಿರಾಶೆಗೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
ನರಸಿಂಹಮೂರ್ತಿ (26) ಎಂಬುವವರೇ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಕಳೆದ ವಾರ ನಡೆದ ಚುನಾವಣೆಯಲ್ಲಿ ಲಕ್ಷಾಂತರ ರು ಖರ್ಚು ಮಾಡಿಕೊಂಡಿ ದ್ದರು.ಕೆಲವು ಜನರು ಹಾಗೂ ಗೆಳೆಯರು, ಚುನಾವಣೆ ವೇಳೆ ಬೆಂಬಲಿಸುವ ಭರವಸೆ ನೀಡಿ ಸಾಕಷ್ಟು ಸಾಲ ಮಾಡಿಸಿ ಹಣ ವೆಚ್ಚ ಮಾಡಿಸಿದ್ದರು.
ಕೊನೆ ಘಳಿಗೆಯಲ್ಲಿ ಚುನಾವಣೆಯಲ್ಲಿ ಸೋಲುಂಟಾಯಿತು. ಈ ಹಿನ್ನೆಲೆಯಲ್ಲಿ ಮತದಾರರು ಹಾಗೂ ಮತದಾರರು ಕೈ ಕೊಟ್ಟ ಕಾರಣಕ್ಕಾಗಿ ನೊಂದು ನರಸಿಂಹಮೂರ್ತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಅಬ್ಬಿನ ಹೊಳೆ ಪಿಎಸ್ಐ ಲಮಾಣಿ ಭೇಟಿ ಪರಶೀಲನೆ ನಡೆಸಿದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment