ದೇಶದಲ್ಲಿ ಕೊರೊನಾ ವೈರಸ್ 1 ನೇ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು
ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಸೋಂಕು ಧೈರ್ಯದ ಪರೀಕ್ಷೆ ಮಾಡುತ್ತಿದೆ. ಜನರು ತಮ್ಮವರನ್ನು ಕಳೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ 1 ನೇ ಅಲೆಯನ್ನು ನಿಭಾಯಿಸದ್ದೇವೆ, ಹೀಗಾಗಿ ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹೆಚ್ಚಿಸಿದೆ ಎಂದರು.
ಕೊರೊನಾ ಲಸಿಕೆ ಕುರಿತಂತೆ ಊಹಾಪೋಹಗಳನ್ನು ನಂಬಬೇಡಿ, ವಿಶ್ವಾಸಾರ್ಹ ಸುದ್ದಿಗಳನ್ನು ಮಾತ್ರ ನಂಬಿ. ಎಲ್ಲರಿಗೂ ಲಸಿಕೆ ಮಹತ್ವದ ಬಗ್ಗೆ ತಿಳಿಯುತ್ತಿದೆ. ಉಚಿತ ಲಸಿಕೆ ಕಾರ್ಯಕ್ರಮ ಜಾರಿಗೆ ಬರಲಿದೆ. ರಾಜ್ಯಗಳು ಲಸಿಕೆ ಸೌಲಭ್ಯ ಜನರಿಗೆ ತಲುಪಿಸಲಿ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರದ ಉಚಿತ ಲಸಿಕೆ ಯೋಜನೆ ಮುಂದುವರಿಯಲಿದೆ. ಮೇ. 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತೆ. ಲಸಿಕೆಯ ಮಹತ್ವದ ತಜ್ಞರ ಸಲಹೆಗಳನ್ನು ಪಾಲಿಸಬೇಕು ಎಂದರು.
ದೇಶವು ಎರಡನೇ ಅಲೆಯಿಂದ ಕೊಚ್ಚಿಹೋಗಿರುವ ಸಮಯದಲ್ಲಿ, ಈ ಕಷ್ಟದ ಸಮಯಗಳನ್ನು ಎದುರಿಸಲು ಸಕಾರಾತ್ಮಕ ಮನೋಭಾವವು ಬಹಳ ಮುಖ್ಯವಾಗಿದೆ. ಭಾರತ ಸರ್ಕಾರದ ಉಚಿತ ಲಸಿಕೆ ಕಾರ್ಯಕ್ರಮ ವು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ. ಈ ಉಚಿತ ಲಸಿಕೆ ಕಾರ್ಯಕ್ರಮದ ಪ್ರಯೋಜನಗಳು ಸಾಧ್ಯವಾದಷ್ಟು ಜನರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನಾನು ರಾಜ್ಯಗಳನ್ನು ವಿನಂತಿಸುತ್ತೇನೆ ಎಂದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment