ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಡಿಸಿ ಡಾ.ಎಂ.ವಿ. ವೆಂಕಟೇಶ್ ಅಶ್ವಥಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಅಶ್ವಥಿ ಈ ಹಿಂದೆ ದಾವಣಗೆರೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸಿ ದ್ದರು. ಜಿಲ್ಲೆಯಲ್ಲಿ ಕಳೆದ 1 ವರ್ಷ 6 ತಿಂಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವೆಂಕಟೇಶ್ ನೂತನ ಡಿಸಿಯನ್ನು ಸ್ವಾಗತಿಸಿದರು.
ಅಧಿಕಾರ ಸ್ವೀಕಾರದ ನಂತರ ವೆಂಕಟೇಶ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಹಾಗೂ ಅದನ್ನು ತಾವು ಪರಿಹರಿಸಿದ ಬಗ್ಗೆ ವೆಂಕಟೇಶ್ ಸ್ಮರಿಸಿದರು.
ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾಧಿಕಾರಿ ಅಶ್ವಥಿ, ಮಂಡ್ಯ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಡಾ. ವೆಂಕಟೇಶ್ ತಿಳಿಸಿದ್ದಾರೆ, ಸದ್ಯದಲ್ಲೇ ಅವುಗಳನ್ನು ನಿವಾರಿಸುತ್ತೇನೆ. ಕೆಲವು ಯೋಜನೆಗಳನ್ನು ಅವರಿಗೆ ಜಾರಿಗೆ ತರಲು ಸಾಧ್ಯವಾಗಿಲ್ಲ, ಅದನ್ನ ನಾನು ಮಾಡುತ್ತೇನೆ. ಅವರ ಕನಸನ್ನು ನನಸು ಮಾಡುತ್ತೇನೆ ಎಂದು ಹೇಳಿದರು.
ಕಚೇರಿಯ ಅಧಿಕಾರಿಗಳು, ನೂತನ ಹಾಗೂ ಮಾಜಿ ಜಿಲ್ಲಾಧಿಕಾರಿಗಳಿಬ್ಬರನ್ನೂ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚು ವರಿ ಜಿಲ್ಲಾಧಿಕಾರಿ ಶೈಲಜಾ ಹಿರಿಯ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment