ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ದೊರಕಿದೆ.
ಗುರುವರವಸದನದಲ್ಲಿ ಸ್ಪೀಕರ್ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿದರು.
ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರವಾಗಿದೆ
ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು.
ಬಳಿಕ ಒಂದು ದಿನ ಪೂತಿ೯ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು