ಮೈಸೂರು ಮತ್ತು ಮಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭವಾದ ಬೆನ್ನಲ್ಲೇ
ಅಂಚೆ ಇಲಾಖೆಯಿಂದ “Flight Special Cover” ಅನ್ನು ಮೈಸೂರು ಮತ್ತು ಮಂಗಳೂರು ನಿಂದ ರವಾನಿಸುವ ವ್ಯವಸ್ಥೆಯೂ ಆರಂಭವಾಯಿತು.
ಅಂಚೆ ಇಲಾಖೆಯ ASP ರಾಜುಕಾಳೇಶ್ವರ್ ರವರು ಮೊದಲ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣಿಸಿ, ಮೈಸೂರು ಅಂಚೆ ವಿಭಾಗದ ವಿಶೇಷ ಲಕೋಟೆಯನ್ನು ಮಂಗಳೂರು ಅಂಚೆ ವಿಭಾಗಕ್ಕೆ ತಲುಪಿಸಿ, ಮಂಗಳೂರು ಅಂಚೆ ವಿಭಾಗದ ವಿಶೇಷ ಲಕೋಟೆಯನ್ನು ಮೈಸೂರಿಗೆ ತಂದಿದ್ದಾರೆ.
ಎರಡೂ ಕಡೆಯಿಂದ ಪ್ರಯಾಣದ ಅವಧಿ ಕೇವಲ ಮೂರು ಘಂಟೆಗಳು.
ಎ.ಕೆ. ನಾಯ್ಕ್ (ಹಿರಿಯ ಅಂಚೆ ಅಧೀಕ್ಷಕರು, ಮೈಸೂರು ಅಂಚೆ ವಿಭಾಗ, ) ವಿಮಾನ ನಿಲ್ದಾಣದಲ್ಲಿ, ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಹಾಗು Air Alliance CEO ಹರ್ ಪ್ರೀತ್ ಸಿಂಗ್ ಅವರೊಂದಿಗೆ ASP ರಾಜುಕಾಳೇಶ್ವರ್ ರವರಿಗೆ ವಿಶೇಷ ಲಕೋಟೆಯುಳ್ಳ ಬ್ಯಾಗನ್ನು ಹಸ್ತಾಂತರಿಸಿದರು.
ರಾಜುಕಾಳೇಶ್ವರ್ ರವರಿಗೆ ಬೋರ್ಡಿಂಗ್ ಪಾಸ್ ಅನ್ನು ಹಸ್ತಾಂತರಿಸಿದರು.
ಈ ವಿಶೇಷ ಲಕೋಟೆಗಳು ಮೈಸೂರು ಮತ್ತು ಮಂಗಳೂರು ದಿನಾಂಕ ಮುದ್ರೆಗಳಲ್ಲದೆ (Pictorial Cancelation ಸಹ) ASP ರಾಜುಕಾಳೇಶ್ವರ್ ರವರ ಸಹಿಯನ್ನು ಹೊಂದಿರತ್ತದೆ.
ಮೈಸೂರು ಪ್ರದಾನ ಅಂಚೆ ಕಛೇರಿಯ Philately Bureau ದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಈ ಮೂಲಕ ಮೈಸೂರು ಅಂಚೆ ವಿಭಾಗ ಒಂದು ವಿಶೇಷ ಸಂದರ್ಭದ ಭಾಗಿ ಗಮನಸೆಳೆದಿದೆ.
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
This website uses cookies.
Leave a Comment