ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮುಂಬೈ ಬಳಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಎರಡು ದಿನಗಳ ನಂತರ, ಕಾರಿನ ಹಿಂಬದಿಯಲ್ಲಿ ಕುಳಿತುಕೊಳ್ಳುವ ಮತ್ತು ಸೀಟ್ ಬೆಲ್ಟ್ ಧರಿಸದವರಿಗೆ 1,000 ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದರು.
ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್
ಮಿಸ್ತ್ರಿ ಅವರು ಸೀಟ್ ಬೆಲ್ಟ್ ಧರಿಸಿರಲಿಲ್ಲ ಮತ್ತು ವೇಗವಾಗಿ ಚಲಿಸುತ್ತಿದ್ದ ಕಾರು ಭಾನುವಾರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತ್ರ ಅವರನ್ನು ಹೆಚ್ಚಿನ ವೇಗದಲ್ಲಿ ಮುಂದೆ ಎಸೆಯಲಾಗಿದೆ ಎಂದು ತೋರುತ್ತದೆ.
ಮಂಡ್ಯದಲ್ಲಿ ಗಂಡನ ಗ್ಯಾಂಗ್ರಿನ್ ಕಾಲು ಕತ್ತರಿಸಿ ಹೆಂಡತಿಯ ಕೈಗೆ ಕೊಟ್ಟ ಮಿಮ್ಸ್ ಸಿಬ್ಬಂದಿ
ಹಿಂದಿನ ಸೀಟಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಆದರೆ, ಜನರು ಅದನ್ನು ಅನುಸರಿಸುತ್ತಿಲ್ಲ. ಹಿಂದಿನ ಸೀಟಿನಲ್ಲಿರುವ ಜನರು ಮುಂಭಾಗದ ಆಸನಗಳಂತೆ ಬೆಲ್ಟ್ʼಗಳನ್ನು ಧರಿಸದಿದ್ದರೆ ಸೈರನ್ ಇರುತ್ತದೆ. ಇನ್ನು ಅವ್ರು ಬೆಲ್ಟ್ ಗಳನ್ನು ಧರಿಸದಿದ್ದರೆ, ದಂಡ ವಿಧಿಸಲಾಗುವುದು ಎಂದು ಗಡ್ಕರಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ