ಮಂಡ್ಯ ನಗರದಕಾವೇರಿ ನಗರ, ದ್ವಾರಕ ನಗರ , ಕಾರಸವಾಡಿ ರಸ್ತೆ ವಿನಾಯಕ ಬಡಾವಣೆ ಸೇರಿದಂತೆ ವಿವಿದೆಡೆ ಭಾರಿ ಸ್ಫೋಟದ ಶಬ್ಧವೊಂದು ಜನರಲ್ಲಿ ಆತಂಕ ಹುಟ್ಟಿಸಿತು.
ಈ ಶಬ್ದವು 2 ಘಂಟೆ 33 ನಿಮಿಷದಲ್ಲಿ ಕೇಳಿ ಬಂತು. ಈ ಶಬ್ಧಕ್ಕೆ ಮನೆಗಳ ಕಿಟಕಿ ಬಾಗಿಲು ಅಲುಗಾಡಿದವು. ಮನೆಯಲ್ಲಿ ಇದ್ದವರ ಎದೆ ನಡುಕ ಉಂಟಾಯಿತು.
ಈ ಶಬ್ಧದ ನಂತರ ಆಕಾಶದಲ್ಲಿ ಜೆಟ್ ವೊಂದು ಹಾರಿ ಹೋಯಿತು ಎಂದು ಪ್ರತ್ಯಕ್ಷ ದಶಿ೯ಗಳು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು