ಮಂಡ್ಯ – ರಾಜ್ಯ ಸರ್ಕಾರ ಮಂಗಳವಾರ ಮತ್ತೆ ಕೆಆರ್ ಎಸ್ ನಿಂದ 2171 ಕ್ಯುಸೆಕ್ ಹಾಗೂ ಕಬಿನಿ ಜಲಾಶಯದಿಂದ 1663 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಆರಂಭಿಸಿದೆ.
ಪ್ರಾಧಿಕಾರದ ಆದೇಶ ಪಾಲಿಸಿದ ನಂತರ ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ಸಮಸ್ಯೆ ಹೇಳಿಕೊಳ್ಳುವುದು ಸುಲಭ ಎಂಬ ಮಾರ್ಗ ಕಂಡುಕೊಂಡ ರಾಜ್ಯ ಸರ್ಕಾರ ರೈತರ ವಿರೋಧದ ನಡುವೆಯೂ ನೀರು ಬಿಟ್ಟಿದೆ.
ಆಣೆಕಟ್ಟೆಗೆ ಈಗ 7000 ಕ್ಯುಸೆಕ್ ಒಳಹರಿವು ಇದೆ. ಮಂಡ್ಯ ಮೈಸೂರು ನಾಲೆಗಳಿಗೆ 3500 ಕ್ಯುಸೆಕ್ ಹರಿಸಲಾಗುತ್ತಿದೆ. ಆಣೆಕಟ್ಟೆ ನೀರಿನ ಮಟ್ಟ ಮಾತ್ರ 97 ಅಡಿಗೆ ಕುಸಿದಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ