February 22, 2026

Newsnap Kannada

The World at your finger tips!

ಐವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ಐವರು ಹಿರಿಯ ಐಪಿಎಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಅಧಿಕಾರಿಗಳು:

  • ಭಾಸ್ಕರರಾವ್ – ಎಡಿಜಿಪಿ ರೈಲ್ವೆ,
  • ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ,
  • ಡಾ.ಎಸ್. ಮೂರ್ತಿ – ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ,
  • ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್
  • ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.
error: Content is protected !!