ಮಾಜಿ/ಹಾಲಿ ಶಾಸಕ ಹಾಗೂ ಸಂಸದರಿಗೆ ಸುಪ್ರೀಂ ಕೋರ್ಟ್ ಆಘಾತಕಾರಿ ಸುದ್ದಿಯನ್ನು ನೀಡಿದೆ. ಜನಪ್ರತಿನಿಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ‘ಫಾಸ್ಟ್ ಟ್ರ್ಯಾಕ್’ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲು ಪ್ರತೀ ರಾಜ್ಯದ ಹೈಕೋರ್ಟ್ ಗಳಗೆ ಆದೇಶ ನೀಡಿದೆ.
ಹಾಲಿ/ಮಾಜಿ ಶಾಸಕರು ಹಾಗೂ ಸಂಸದರ ಮೇಲೆ ಕೇಳಿಬಂದ ಅನೇಕ ಅಪರಾಧ ಪ್ರಕರಣಗಳನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ ಸುಪ್ರೀಂ, ಜನಪ್ರತಿನಿಧಿಗಳ ವಿರುದ್ಧ ಇರುವ ಯಾವುದೇ ಪ್ರಕರಣದ ಮೇಲ್ವಿಚಾರಣೆಗೆ ಪ್ರತೀ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಮ್ಮನ್ನು ಒಳಗೊಂಡಂತೆ ವಿಶೇಷ ಪೀಠವನ್ನು ಸ್ಥಾಪಿಸಲು ಹೇಳಿದೆ.
೨೦೧೪ರಲ್ಲಿ ಹಾಲಿ/ಮಾಜಿ ಜನಪ್ರತಿನಿಧಿಗಳ ವಿರುದ್ಧ ಇರುವ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದ ಒಳಗೇ ಪೂರ್ಣಗೊಳಿಸಲು ಅದೇಶ ನೀಡಿತ್ತು. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ. ಗುರುವಾರ ಎನ್. ವಿ. ರಮಣ ನೇತೃತ್ವದ ಪೀಠವು ‘ಹಾಲಿ/ಮಾಜಿ ಜನಪ್ರತಿತ ಪ್ರಕರಣಗಳ ಇತ್ಯರ್ಥಕ್ಕೆ ತೆಗೆದುಕೊಳ್ಳುವ ಸಮಯ ಸುಧಾರಣೆಯಾಗಿಲ್ಲ.’ ಎಂದು ವಿಷಾದ ವ್ಯಕ್ತಪಡಿಸಿ ‘ಜನಪ್ರತಿನಿಧಿಗಳ ಈಗ ಇರುವ ಪ್ರಕರಣಗಳನ್ನು ಒಳಗೊಂಡಂತೆ ಎಲ್ಲ ಪ್ರಕರಣಗಳನ್ನು ಇತ್ಯರ್ಥ ಮಾಡಲು ಹೈಕೋರ್ಟ್ ಮುಖ್ಯ
ನ್ಯಾಯ ಧೀಶರು ಹಾಗೂ ನಿಯೋಜಿತರನ್ನೊಳಗೊಂಡ ಪೀಠದ ಮುಂದೆ ಎಲ್ಲ ಮುಖ್ಯ ನ್ಯಾಯಮೂರ್ತಿಗಳು ಪಟ್ಟಿ ಮಾಡಲು ಸೂಚಿಸಲಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment