ಸೆಲ್ಫಿ ವೀಡಿಯೋ ಮಾಡಿ ತಾಂತ್ರಿಕ ಕಾಲೇಜ್ ವಿದ್ಯಾರ್ಥಿ ಆತ್ಮಹತ್ಯೆ,
ಈಗಿನ ಶಿಕ್ಷಣ ವ್ಯವಸ್ಥೆಯೇ ಸರಿ ಇಲ್ಲ. ಅದು ಸುಧಾರಣೆ ಆಗ ಬೇಕು. ಈಗಿನ ಎಜುಕೇಶನ್ ಸಿಸ್ಟಂ ಇದ್ದರೂ ಇಲ್ಲದಂತಾಗಿದೆ ಎಂದು ಸಿಎಂ ಮತ್ತು ವಿಶ್ವವಿದ್ಯಾಲಯಗಳ ವಿಸಿಗೆ ಸೆಲ್ಫಿ ವೀಡಿಯೋದಲ್ಲಿ ಮನವಿ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ಜರುಗಿದೆ.
ಅರಸಿಕೆರೆಯಹೇಮಂತ್ ಗೌಡ(20) ಮೃತ ದುರ್ದೈವಿ. ಹಾಸನದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಈತ, ನಿನ್ನೆ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹೇಮಂತ್ ಗೌಡ ಸಾಯುವ ಮುನ್ನವೇ ಸುಮಾರು 13 ನಿಮಿಷ ಸೆಲ್ಫಿ ವೀಡಿಯೋ ಮಾಡಿದ್ದಾನೆ. ಅದರಲ್ಲಿ ಸಿಎಂ, ವಿಸಿಗಳು, ಎಲ್ಲಾ ಪಕ್ಷದ ದೊಡ್ಡ ದೊಡ್ಡ ಗಣ್ಯಾತಿಗಣ್ಯರು ಈ ಎಜುಕೇಶನ್ ಸಿಸ್ಟಮ್ ಬದಲಾವಣೆಗೆ ಬೆಂಬಲ ಕೊಡಿ ಎಂದು ಕೋರಿದ್ದಾನೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment