ರೇಖಾ ಸಿಂಗ್ ಬಿಹಾರ ರೆಜಿಮೆಂಟ್ನ 16ನೇ ಬೆಟಾಲಿಯನ್ ನಾಯಕ ಶಾಹಿದ್ ದೀಪಕ್ ಸಿಂಗ್ ಅವರನ್ನು ವಿವಾಹವಾಗಿದ್ದರು. ರೇಖಾ ಮತ್ತು ದೀಪಕ್ ವಿವಾಹವಾಗಿ ಕೇವಲ 15 ತಿಂಗಳುಗಳಾಗಿದ್ದವು.
ಇದನ್ನು ಓದಿ : D C ತಂಡದ ಪೃಥ್ವಿ ಶಾಗೆ ತೀವ್ರ ಜ್ವರ: ಆಸ್ಪತ್ರೆಗೆ ದಾಖಲು – ಬೌಲರ್ ಗೆ ಕೊವಿಡ್ ದೃಡ
ಜೂನ್ 15, 2020 ರಂದು ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡುತ್ತಿದ್ದಾಗ ದೀಪಕ್ ಸಿಂಗ್ ಹುತಾತ್ಮರಾದರು.
ದೀಪಕ್ ಸಿಂಗ್ ಅವರ ಧೈರ್ಯ ಮೆಚ್ಚಿದ ಸರ್ಕಾರ ಮರಣೋತ್ತರ ಪವಿತ್ರ ಪ್ರಶಸ್ತಿಯಾದ ‘ವೀರಚಕ್ರ’ ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೀಡಿದರು.
ಇದನ್ನು ಓದಿ : ನೆಮ್ಮದಿಗೆ ಭಂಗ ತರಲು ಕೆಲ ಶಕ್ತಿಗಳು ಆಜಾನ್, ಸುಪ್ರಭಾತದ ಸಂಘರ್ಷ: ದೇವೇಗೌಡರ ವಿರೋಧ
ದೀಪಕ್ ಸಿಂಗ್ ಅವರಿಗೆ ಯೋಧ ಪರಂಪರೆಯನ್ನು ಮುಂದುವರಿಯಬೇಕು ಎಂಬ ಕನಸಿತ್ತು. ಅದಕ್ಕೆ ಸಾಥ್ ಕೊಟ್ಟ ರೇಖಾ ಸಿಂಗ್ ಯೋಧೆಯಾಗಿ ವೃತ್ತಿಜೀವನವನ್ನು ಮುಂದುವರಿಸಲು ನಿರ್ಧರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

ಹುತಾತ್ಮ ಯೋಧ



More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ