ನಜಿವೀಡು ಮೂಲದ ಯುವಕನೊಬ್ಬ ಮದುವೆಯಾಗಲು ಕನ್ಯೆ ಹುಡುಕುತ್ತಿದ್ದ. ಈ ವೇಳೆ ಎಲ್ಲೂ ಕೂಡ ಕನ್ಯೆ ಸಿಗುತ್ತಿರಲಿಲ್ಲ. ಬಳಿಕ ಮನೆಯ ಹಿರಿಯರು ಜ್ಯೋತಿಷ್ಯರೊಬ್ಬರ ಬಳಿ ಯುವಕನ ಜಾತಕವನ್ನು ತೋರಿಸಿದ್ದಾರೆ.
ಜ್ಯೋತಿಷಿ ಯುವಕನ ಜಾತಕ ನೋಡಿ ಈತನಿಗೆ ಎರಡು ಮದುವೆ ಆಗುವ ಯೋಗ ಇದೆ ಎಂದು ಜ್ಯೋತಿಷ್ಯ ನುಡಿದಿದ್ದಾರೆ.
ಈ ಯುವಕ ಮದುವೆ ಆದರೂ ಕೂಡ ಮೊದಲನೇ ಹೆಂಡತಿ ಮರಣ ಹೊಂದುತ್ತಾಳೆ ಎಂದು ಜ್ಯೋತಿಷಿ ಭವಿಷ್ಯ ನುಡಿದಿದ್ದರು. ಈ ಮಾತು ಕೇಳಿ ಕುಟುಂಬದವರು ಈ ಸಮಸ್ಯೆಗೆ ಪರಿಹಾರ ಏನು ಎಂದು ಪ್ರಶ್ನಿಸಿದ್ದಾರೆ.
ಬಳಿಕ ಯುವಕ ಮೊದಲು ಮೇಕೆಯನ್ನು ಮದುವೆ ಆಗುವಂತೆ ಜ್ಯೋತಿಷಿ ಪರಿಹಾರ ಸೂಚಿಸಿದ್ದಾರೆ. ಇದನ್ನು ಕೇಳಿ ಯುವಕನ ಮನೆಯವರು ಯುವಕನಿಗೆ ಮೇಕೆಯೊಂದಿಗೆ ಮದುವೆ ಮಾಡಲು ತೀರ್ಮಾನಿಸಿದ್ದಾರೆ.
ಮೇಕೆಯನ್ನು ಕೂಡ ಹುಡುಕಿ ತಂದು ಯುಗಾದಿ ದಿನ ನವಗ್ರಹ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಮೇಕೆ ಜೊತೆ ಯುವಕನ ಮದುವೆ ನೆರವೇರಿಸಿದ್ದಾರೆ. ಮದುವೆಯಲ್ಲಿ ಯುವಕ, ಯುವಕನ ಪೋಷಕರು ಮತ್ತು ಅರ್ಚಕರು ಮಾತ್ರ ಭಾಗಿಯಾಗಿದ್ದರು. ಹೀಗೆ ಜ್ಯೋತಿಷಿ ಮಾತಿನಂತೆ ಯುವಕನಿಗೆ ಮೇಕೆ ಜೊತೆ ಮದುವೆ ಮಾಡಿ ದೋಷ ಪರಿಹಾರ ಮಾಡಿಸಿಕೊಂಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment