ಮಂಡ್ಯದ ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು, ಚೀಪ್ ಪಬ್ಲಿಸಿಟಿಗೋಸ್ಕರ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಆಚರಣೆಗಳನ್ನ ವಿರೋಧಿಸುವುದು ತಪ್ಪು. ಕೆಆರ್ಎಸ್ ಬೃಂದಾವನ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷ : ಪ್ರವಾಸಿಗರಿಗೆ ನಾಳೆಯಿಂದ ನಿರ್ಬಂಧ
ಅದು ಯಾವ ನೆಲೆಯಲ್ಲಿ ಮಾತನಾಡುತ್ತಿದ್ದಾರೆಯೇನೊ ನನಗೆ ಅರ್ಥವಾಗ್ತಿಲ್ಲ. ಎಲ್ಲವೂ ಅವರು ನೋಡುವ ದೃಷ್ಟಿಕೋನದಲ್ಲಿ ಅಡಗಿರುತ್ತದೆ ಎಂದು ತಿಳಿಸಿದ್ದಾರೆ.
ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆ ಅಲ್ಲ. ಹಿಂದುತ್ವ ವಿಶಾಲವಾದದ್ದು, ಅದರೊಳಗೇ ಬ್ರಾಹ್ಮಣತ್ವವೂ ಬರುತ್ತದೆ ಎಂದು ಹೇಳಿದ್ದಾರೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment