February 22, 2026

Newsnap Kannada

The World at your finger tips!

chandra

ಚಿತ್ರ ನಿರ್ಮಾಪಕ ಕೆ ಸಿ ಎನ್ ಚಂದ್ರಶೇಖರ್ ಇನ್ನಿಲ್ಲ‌

Spread the love

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್​ (69) ನಿಧನ. ಬಹು ಅಂಗಾಂಗ ವೈಫಲ್ಯದಿಂದ ಬಳುತ್ತಿದ್ದ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಂದ್ರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. 300 ಕ್ಕೂ ಹೆಚ್ಚುವರಿ ಸಿನಿಮಾಗಳ ವಿತರಣೆ ಮಾಡಿದ್ದರು.‌ ಕರ್ನಾಟಕ ಫಿಲಂ ಛೇಂಬರ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರುವ ನಿವಾಸದಲ್ಲಿ ಚಂದ್ರು ಅವರ ಅಂತಿಮ‌ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಂದ್ರಶೇಖರ್ ನಿಧನಕ್ಕೆ ಚಿತ್ರ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!