ದಾವಣಗೆರೆಯಲ್ಲಿ ತಮ್ಮ 75ನೇ ಹುಟ್ಟುಹಬ್ಬದ ಅಂವಾಗಿ ನಡೆದ ಸಿದ್ದರಾಮೋತ್ಸವ ಸಮಾವೇಶದಲ್ಲಿ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, 2022 ಆಗಸ್ಟ್ 15ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಆಗಲಿವೆ. ಹೀಗಾಗಿ ನಾವು ಇಡೀ ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ನನಗೂ ಇಂದಿಗೆ ಕಾಕತಾಳೀಯ ಎಂಬಂತೆ 75 ವರ್ಷಗಳು ಆಗಿದೆ. ನಾನು ಎಂದೂ ಬರ್ತ್ಡೇ ಮಾಡಿಕೊಂಡಿಲ್ಲ. ಇದಕ್ಕೆ ಕಾರಣ ನನ್ನ ಪಕ್ಷದ ಸ್ನೇಹಿತರು. ಎಲ್ಲರ ಒತ್ತಡಕ್ಕೆ ಮಣಿದು ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದೇನೆ ಎಂದರು.ಇದನ್ನು ಓದಿ –ಲಿಂಗಧೀಕ್ಷೆ ಪಡೆದ ರಾಹುಲ್ ಗಾಂಧಿ, ಮುರುಘಾ ಮಠದಲ್ಲಿ ಧ್ಯಾನ
ಇಂದಿನ ಕಾರ್ಯಕ್ರಮ ಯಶಸ್ವಿಯಾಗಲು ರಾಹುಲ್ ಗಾಂಧಿಯವರೇ ಕಾರಣ. ಆಗಲೇ ಅವರೇ ನನಗೆ ಯಾರ ಬರ್ತ್ಡೇ ಹೋಗೋದಿಲ್ಲ, ಸಿದ್ದರಾಮಯ್ಯ ಅಂದ್ರೆ ನನಗೆ ವಿಶೇಷ ಪ್ರೀತಿ. ಹಾಗಾಗಿ ಬಂದಿದ್ದೇನೆ ಎಂದಿದ್ದಾರೆ. ಅದಕ್ಕೆ ಕೋಟಿ ನಮನಗಳು ಎಂದರು.
ನನ್ನ ಮತ್ತು ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ, ಬಿರುಕು ಇಲ್ಲ. ನಮ್ಮಿಬ್ಬರ ನಡುವೆ ಏನೋ ನಡೀತಿದೆ ಎಂಬುದು ಬಿಜೆಪಿಯವರು ಸೃಷ್ಟಿಸಿರುವ ಸುಳ್ಳು. ನಾವು ಚೆನ್ನಾಗಿಯೇ ಇದ್ದೇವೆ, ಒಟ್ಟಾಗಿ ಎಲೆಕ್ಷನ್ನಲ್ಲಿ ಗೆದ್ದು ಅಧಿಕಾರ ಹಿಡಿಯುತ್ತೇವೆ ಎಂದರು.
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
This website uses cookies.
Leave a Comment