ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಮಂಡ್ಯದಲ್ಲಿ ಬಿಜೆಪಿ ಫ್ಲೆಕ್ಸ್ಗಳಲ್ಲಿ ಸುಮಲತಾ ಫೋಟೋ’ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ.ರೂಪ ರೂಪಗಳನ್ನು ದಾಟಿ ನಾಮ ಕೋಟಿ ಎಲ್ಲೆ ಮೀಟಿ
ಇದೇ ವೇಳೆ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ್ದನ್ನು ಸಮರ್ಥಿಸಿಕೊಂಡ ಕಟೀಲ್, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ದೇಶಭಕ್ತ. ನಾವು ದೇಶಭಕ್ತರ ಪರವಾಗಿ ವಾದ ಮಾಡುತ್ತೇವೆ. ಆದ್ರೆ ಕಾಂಗ್ರೆಸ್ನವರು ರಾಷ್ಟ್ರ ವಿರೋಧಿಗಳ ಪರವಾಗಿ ವಾದ ಮಾಡ್ತಾರೆ. ಕುಕ್ಕರ್ ಹಿಡಿದುಕೊಂಡು ಬಂದವನ ಪರವಾಗಿ ವಾದ ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ