ನನ್ನ ದೃಷ್ಟಿಯಲ್ಲಿ ಅಮುಲ್ ಬಹಿಷ್ಕರಿಸುವ ಅಗತ್ಯವಿಲ್ಲ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡುತ್ತಿರಿ.
ಅಮುಲ್ ಏನನ್ನಾದರೂ ಕಸಿದುಕೊಳ್ಳುತ್ತಿದ್ದರೆ, ಅದು ಪ್ರತಿಭಟನೆಯ ವಿಷಯವಾಗಿದೆ ಎಂದು ಪಟೇಲ್ ಹೇಳಿದರು.
ದಕ್ಷಿಣ ರಾಜ್ಯದಲ್ಲಿ ಅಮುಲ್ಗೆ ಅವಕಾಶ ನೀಡುವ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ನಂದಿನಿಯನ್ನು ಕೊಲ್ಲಲು ಬಯಸಿದೆ ಎಂದು ಕರ್ನಾಟಕದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜನತಾ ದಳ(ಜಾತ್ಯತೀತ) ಆರೋಪಿಸಿವೆ.
ಕೆಎಂಎಫ್ ನಂದಿನಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಮುಲ್ ಗೆ ದಾರಿ ಮಾಡಿಕೊಡಲು ನಂದಿನಿ ಉತ್ಪನ್ನಗಳ ಕೊರತೆ ಸೃಷ್ಟಿಸಲಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಬಿಜೆಪಿ ಸರ್ಕಾರವು ಆರೋಪ ನಿರಾಕರಿಸಿದ್ದು, ನಂದಿನಿಗೆ ಅಮುಲ್ನಿಂದ ಯಾವುದೇ ಬೆದರಿಕೆ ಇಲ್ಲ ಎಂದು ಹೇಳಿದೆ.ಇದನ್ನು ಓದಿ –ರಾಮದಾಸ್ – ಅರವಿಂದ್ ಲಿಂಬಾವಳಿಗೆ ಟಿಕೆಟ್ ಇಲ್ಲ – 10 ಅಭ್ಯರ್ಥಿಗಳ ಪಟ್ಟಿ ಬಿಜೆಪಿ ಪಟ್ಟಿ ರಿಲೀಸ್
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment