ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ಅವರು, ಕಾಂಗ್ರೆಸ್ ಮತ್ತು ಬಿಜೆಪಿಗರಿಗೆ ವೋಟ್ ಬ್ಯಾಂಕ್ ಮುಖ್ಯ. ಮಧ್ಯದಲ್ಲಿ ಶಿಕಾರಿ ನಾವು. ಇಬ್ಬರೂ ನಮ್ಮನ್ನು ತೋರಿಸಿ ವೋಟು ಮಾಡಿದರು. ಈಗ ಭಯೋತ್ಪಾದನೆ ಶುರುವಾಗುತ್ತಿದೆ ಎನ್ನುವುದೇ ಇವರಿಗೆ ಲೋಕಸಭಾ ವಿಷಯವಾಗಿದೆ. ಮಣಿಪುರದಲ್ಲಿ ಹೊತ್ತಿ ಉರಿಯುತ್ತಿದೆ. ಅದರ ಬಗ್ಗೆ ಮಾತನಾಡುತ್ತಿಲ್ಲ. ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮೆರಾ ಎನ್ನುತ್ತಿದ್ದೀರಾ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. 13,000 ಸಾರಿಗೆ ಸಿಬ್ಬಂದಿ ನೇಮಕ; ನಾಲ್ಕೂ ನಿಗಮಗಳಿಗೆ 5 ಸಾವಿರ ಬಸ್ – ರಾಮಲಿಂಗಾರೆಡ್ಡಿ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದ ಬಗ್ಗೆ ತನ್ವೀರ್ ಸೇಠ್ ಪತ್ರದ ವಿಚಾರವಾಗಿ ಮಾತನಾಡಿ, ನ್ಯಾಯಾಂಗ ತನಿಖೆ ಆಗಬೇಕು. ಇದು ಮತೀಯ ಗಲಭೆಯಲ್ಲ ಎಂದು ವರದಿ ಬಂದಿತ್ತು. ಎರಡು ತಂಡಗಳು ಡ್ರಗ್ಸ್ ಮಾಫಿಯಾ ನಡೆಸುತ್ತಿತ್ತು. ಡ್ರಗ್ಸ್ ಮಾರಾಟ ಮಾಡಲು ಆಗದವರು ಆ ದಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಹೇಳಿದರು. ಬೆಂ- ಮೈ ಹೆದ್ದಾರಿ ಅಪಘಾತ, ಸಾವಿನ ಸಂಖ್ಯೆ ಇಳಿಮುಖ – ಸಿಎಂ ಸಿದ್ದರಾಮಯ್ಯ
ಆಗಿನ ಬಿಜೆಪಿ ಸರ್ಕಾರ ಎನ್ಐಎ ತನಿಖೆಗೆ ವಹಿಸಿತ್ತು. ಯಾಕೆ ಅದನ್ನು ಎನ್ಐಎ ತನಿಖೆಗೆ ಕೊಟ್ಟಿದ್ದು? ಅಲ್ಲೇನಾದರೂ ಕೊಲೆ ನಡೆದಿತ್ತಾ? ಹುಬ್ಬಳ್ಳಿ ವಿಚಾರವನ್ನು ಸಹ ಎನ್ಐಎಗೆ ವಹಿಸಿದ್ದೀರಿ. ಹುಬ್ಬಳ್ಳಿಯಲ್ಲಿ ಎಸ್ಪಿಗೆ ಧಿಕ್ಕಾರ ಕೂಗಿದರೆ ಕೇಸ್ ಹಾಕಲಾಗಿದೆ. ಗೃಹ ಸಚಿವರು ಇದನ್ನು ನ್ಯಾಯಾಂಗ ತನಿಖೆ ಮಾಡಿಸಲಿ. ತಪ್ಪು ಎಂದು ಗೊತ್ತಾದರೆ ಗಲ್ಲಿಗೆ ಹಾಕಲಿ. ಈಗ ಅಮಾಯಕರನ್ನು ಒಳಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment