ರಾಜ್ಯದಲ್ಲಿ ಶನಿವಾರ ಕೊರೋನಾ ಪ್ರಕರಣಗಳು ನಿಧಾನವಾಗಿ ಕುಸಿಯುತ್ತಿದೆ.
ಏಪ್ರಿಲ್ 15ರ ಬಳಿಕ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆಯಾಗಿದೆ.
ಇಂದು 13,800 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 365 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.9.69ಕ್ಕೆ ಇಳಿಕೆಯಾಗಿದೆ.
ಇಂದು 25,346 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
2,68,275 ಸಕ್ರಿಯ ಪ್ರಕರಣಗಳಿವೆ. ಮರಣ ಪ್ರಮಾಣ ಶೇ.2.64ಕ್ಕೆ ತಲುಪಿದೆ. ಇದುವರೆಗೂ ರಾಜ್ಯದಲ್ಲಿ 31,260 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ.
ಯಾವ ಜಿಲ್ಲೆ – ಎಷ್ಟು ಪ್ರಕರಣ :
ಬಾಗಲಕೋಟೆ 175
ಬಳ್ಳಾರಿ 345,
ಬೆಳಗಾವಿ 847
ಬೆಂಗಳೂರು ಗ್ರಾಮಾಂತರ 326
ಬೆಂಗಳೂರು ನಗರ 2,686
ಬೀದರ್ 23
ಚಾಮರಾಜನಗರ 340, ಚಿಕ್ಕಬಳ್ಳಾಪುರ 432, ಚಿಕ್ಕಮಗಳೂರು 378
ಚಿತ್ರದುರ್ಗ 449, ದಕ್ಷಿಣ ಕನ್ನಡ 714
ದಾವಣಗೆರೆ 529, ಧಾರವಾಡ 247
ಗದಗ 152, ಹಾಸನ 568
ಹಾವೇರಿ 88, ಕಲಬುರಗಿ 69
ಕೊಡಗು 255, ಕೋಲಾರ 424
ಕೊಪ್ಪಳ 279, ಮಂಡ್ಯ 562
ಮೈಸೂರು 1,155, ರಾಯಚೂರು 110,
ರಾಮನಗರ 57, ಶಿವಮೊಗ್ಗ 710,
ತುಮಕೂರು 695, ಉಡುಪಿ 552,
ಉತ್ತರ ಕನ್ನಡ 325, ವಿಜಯಪುರ 254, ಯಾದಗಿರಿ 54,
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
This website uses cookies.
Leave a Comment