ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭವಾಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ ಪೋಷಕರೇ ಕಾರಣ ಎಂದು ಶಾಸಕ ರಘುಪತಿ ಭಟ್ ಹೇಳಿದರು
ಸುದ್ದಿಗಾರರ. ಜೊತೆ ಮಾತನಾಡಿದ ಭಟ್ ಹೆಣ್ಣು ಮಕ್ಕಳು ನಮ್ಮ ಮಾತು ಕೇಳಿದ್ದರೆ ಈವರೆಗೂ ಬರುತ್ತಿಲಿಲ್ಲ. ಈ 6 ಮಕ್ಕಳಿಗೆ ಧರ್ಮ ಇದೆ, ನಮಗೆ ಧರ್ಮ ಬೇಡವಾ? ನಮಗೂ ಧರ್ಮ ಇದೆ,
ಎಂದರು
ನಾವು ಹಲಾಲ್ ತಿನ್ನಲ್ಲ. ನಾವು ಕಾನೂನು ಪ್ರಕಾರ ಜಾತ್ರೆಗಳಲ್ಲಿ ವ್ಯಾಪಾರ ಮಾಡಲು ಬಿಡಲ್ಲ. ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭ ಆಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ ಪೋಷಕರೇ ಕಾರಣ. ಈ 6 ಹುಡುಗಿಯರನ್ನು ನಿಯಂತ್ರಣ ಮಾಡಿದೇ ಸಂಘಟನೆಗಳು ಅವರಿಗೆ ಸಹಕಾರ ನೀಡಿತು ಎಂದು ಕಿಡಿಕಾರಿದ್ದಾರೆ.
ಯಾವುದೇ ಧರ್ಮ ಆಗಲಿ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಂದಾಗ, ಇನ್ನೊಂದು ಧರ್ಮದವರು ಅದನ್ನು ಅತಿಯಾಗಿ ಮಾಡಿದಾಗ ಆಕ್ರೋಶಕ್ಕೆ ಕಾರಣವಾಗುತ್ತದೆ. ಇದು ಯಾರೂ ಸ್ಪ್ರೆಡ್ ಮಾಡಿದ್ದಲ್ಲ, ಇವರಿಗೆ ಮೆದುಳು ಇದಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಅವರ ಮೆದುಳನ್ನು ಆ ಮತೀಯ ಸಂಘಟನೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ನಿಯಂತ್ರಣ ಮಾಡುವುದಕ್ಕೆ ಶುರುಮಾಡಿತು. ಅದರಿಂದ ಸಮಸ್ಯೆಯಾಗಿದೆ , ದೇಶದ್ರೋಹ ಸಂಘಟನೆಗಳೊಂದಿಗೆ ಸಂಪರ್ಕ ಇರುವವರು ನಿಯಂತ್ರಣ ಮಾಡಿದ್ದಕ್ಕೆ, ಮೆದುಳು ಅವರ ನಿಯಂತ್ರಣ ಇಲ್ಲದ್ದಕ್ಕೆ ಈ ಸಮಸ್ಯೆಯಾಯಿತು ಎಂದು ಹೇಳಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment