ಸಾರ್ವಜನಿಕರ ದಾಖಲೆಗಳು, ರಾಜ್ಯ ಸರ್ಕಾರದ ರಹಸ್ಯ ವಿಷಯಗಳನ್ನು ಬಿಗಿಭದ್ರತೆಯಲ್ಲಿ ಕಾಪಾಡಲು ಹೊಸ ಕಾನೂನನ್ನ ತರಲು ಚಿಂತಿಸಲಾಗಿದೆ.
ನಿಮ್ಮದೇ ಮೊಬೈಲ್ಗೆ ಕೈ ಹಾಕಿ ದಾಖಲೆ ಕಳ್ಳತನ ಮಾಡುವ ಹಾಗೂ ನಿಮ್ಮದೇ ಖಾತೆಯಿಂದ ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ಖದೀಮರು ಸಾಕಷ್ಟು ತುಂಬಿಕೊಂಡಿದ್ದಾರೆ.
ನೀವು ಕ್ಷಣ ಯಾಮಾರಿದ್ರೂ ಕಣ್ ಮುಚ್ಚಿ ತೆರೆಯೋದ್ರೊಳಗೆ ನಿಮ್ಮ ಖಾತೆಯಲ್ಲಿನ ಎಲ್ಲಾ ಕಾಂಚಾಣ ಫುಲ್ ಕ್ಲೀನ್. ಸದ್ಯ ಇಂತ ಸೈಬರ್ ಅಪರಾಧ ಪ್ರಕರಣಗಳಲ್ಲಿ ದೇಶದಲ್ಲೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಸೈಬರ್ ಅಪರಾಧದಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಸೈಬರ್ ಹ್ಯಾಕಿಂಗ್, ಡೇಟಾ ಕಳ್ಳತನ ಹಾಗೂ ಬ್ಯಾಂಕಿಂಗ್ಗಳಲ್ಲಿ ಅಕ್ರಮ ಸೇರಿದಂತೆ ಹಲವು ರೀತಿಯಲ್ಲಿ ಸೈಬರ್ ಲೋಕದಲ್ಲಿ ಪ್ರಕರಣಗಳು ನಿತ್ಯ ದಾಖಲಾಗುತ್ತವೆ. ಇದಕ್ಕೆ ಬ್ರೇಕ್ ಹಾಕಬೇಕಂತಲೇ ಬೇರೆ ರಾಜ್ಯಗಳಲ್ಲಿ ಚಾಲ್ತಿ ಇರುವ ಸೈಬರ್ ಪಾಲಿಸಿಯನ್ನು ರಾಜ್ಯದಲ್ಲಿ ಜಾರಿ ಮಾಡಲು ಪ್ಲ್ಯಾನ್ ನಡೆದಿದೆ.
ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು ಸೆಪ್ಟಂಬರ್ 12 ಕ್ಕೆ
ಹರಿಯಾಣ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸೈಬರ್ ಪಾಲಿಸಿಯನ್ನು ರಾಜ್ಯದಲ್ಲಿ ಜಾರಿ ಮಾಡಲು ಪ್ಲ್ಯಾನ್ ನಡೆದಿದೆ. ಈ ನೀತಿಯಿಂದ ಸೈಬರ್ ದಾಳಿಗಳ ಬಗ್ಗೆ ಬೆದರಿಕೆ ಬಂದಾಗ ಸರ್ಕಾರಿ ಸಂಸ್ಥೆಗಳ ಮೂಲಕ ಕಂಪ್ಯೂಟರ್ ಎಮರ್ಜೆನ್ಸಿ ವರ್ಕ್ ಟೀಂಗೆ ಮಾಹಿತಿ ನೀಡಲಾಗುತ್ತೆ. ಮಾತ್ರವಲ್ಲದೆ ಈ ಬಗ್ಗೆ ಜಾಗೃತಿ ತರಲು ಇಂಜಿನಿಯರಿಂಗ್, ಡಿಪ್ಲೊಮಾದಲ್ಲಿ ವಿಷಯವಾಗಿ ಬೋಧನೆ ಮಾಡುವುದು, ಅಗತ್ಯವಿರುವವರಿಗೆ ತರಬೇತಿ ಹಾಗೂ ಅರಿವು ಮೂಡಿಸಲಾಗುವುದು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
This website uses cookies.
Leave a Comment