ಕಲ್ಲು ತುಂಬಿದ ಟ್ರಕ್ ಕಾರು ಮತ್ತು ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ 13 ಮಂದಿ ದುರಂತ ಸಾವು ಕಂಡಿದ್ದಾರೆ.
ಪಶ್ಚಿಮ ಬಂಗಾಳದ ಜುಲ್ಪೈ ಗುರಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯ ಶಾಸಕ ಮಿಥಾಲಿ ರಾಯ್ ಹೇಳಿಕೆ ಯಂತೆ ಗಾಯಗೊಂಡ ವರ ಸ್ಥಿತಿ ಕೂಡ ಗಂಭೀರವಾಗಿದೆ. ಅವರನ್ನು ಜುಲ್ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓವರ್ ಲೋಡ್ ಕಲ್ಲು ತುಂಬಿಕೊಂಡ ಹೋಗುತ್ತಿದ್ದ ಟ್ರಕ್ ಸಮತೋಲನ ಕಳೆದುಕೊಂಡು ಪಕ್ಕದಲ್ಲಿ ಹೋಗುತ್ತಿದ್ದ ಕಾರು ಮತ್ತು ವ್ಯಾನ್ ಮೇಲೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ.
ಒಂದು ವಾರದಲ್ಲಿ ಮೂರು ಘಟನೆ :
ಕಳೆದ ಒಂದು ವಾರದೊಳಗೆ ದೇಶದಲ್ಲಿ ಮೂರು ದುರಂತದಲ್ಲಿ 39 ಜನ ದಾರುಣ ಸಾವು ಕಂಡಂತಾಗಿದೆ.
ಧಾರವಾಡ ಬಳಿ ಮರಳು ತುಂಬಿದ ಲಾರಿ ಟೆಂಪೋ ಟ್ರಾವಲರ್ ಗೆ ಡಿಕ್ಕಿ ಯಾಗಿ ದಾವಣಗೆರೆಯ 13 ಮಂದಿ ಧಾರುಣ ಸಾವುಕಂಡಿದ್ದರು.
ನಿನ್ನೆ ಬೆಳಗಿನ ಜಾವ ಗುಜರಾತ್ ನ ಸೂರತ್ ಸಮೀಪ ಟ್ರಕ್ ವೊಂದು ಫುಟ್ ಪಾತ್ ಮೇಲೆ ಮಲಗಿದ್ದ 13 ಮಂದಿ ಕಾರ್ಮಿಕರ ಮೇಲೆ ಹರಿದ ಪರಿಣಾಮ ಎಲ್ಲರೂ ಸಾವನ್ನಪ್ಪಿದ್ದರು.
ಇಂದು ಮತ್ತೆ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ದುರಂತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. 2021ರ ಆರಂಭ ಒಂದು ರೀತಿಯಲ್ಲಿ ದುರಂತ ವಷ೯ ಆಗಬಹುದು ಎಂದು ಹೇಳಿದಂತಿದೆ .
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment