ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ
ಕೇರಳ ಮತ್ತು ಪುದುಚೇರಿಯ ದಾದಿಯರಾದ ರೋಸಮ್ಮ ಅನಿಲ್ ಮತ್ತು ಪಿ ನಿವೇದಾ ಅವರಿಂದ ಲಸಿಕೆಯನ್ನು ಹಾಕಿಸಿಕೊಂಡರು.
ಈ ವೇಳೆ ಮೋದಿಯವರು ಇಬ್ಬರು ಜೊತೆಯಲ್ಲಿ ಮಾತನಾಡಿದ್ದಾರೆ.
ನೀವು ನನಗೆ ಚುಚ್ಚಿರುವ ಅನುಭವವೇ ಆಗಿಲ್ಲ (ಲಗಾ ಭಿಯಾ ಔರ್ ಪಥಾ ಬಿ ನಹೀನ್ ಚಲಾ) ಎಂದು ಹೇಳಿದ್ದಾರೆ.
ನನಗೆ ಮೋದಿ ಅವರನ್ನು ನೋಡಿ ನಮಗೆ ತುಂಬಾ ಸಂತೋಷವಾಯಿತ್ತು. ಮೋದಿ ಅವರು ಬರುತ್ತಾರೆ ಲಸಿಕೆಯನ್ನು ತೆಗೆದುಕೊಳ್ಳಲು ಎಂದು ಮೊದಲೇ ತಿಳಿದಿತ್ತು. ಲಸಿಕೆ ಕೊಡುವ ವೇಳೆ ನಮ್ಮೊಂದಿಗೆ ಮಾತನಾಡಿದ್ದಾರೆ. ಎಲ್ಲಿಂದ ಬಂದಿದ್ದೇವೆ ಎಂದು ಅವರು ಕೇಳಿದರು ಎಂದು ನರ್ಸ್ ಪಿ ನಿವೇದಿತಾ ಹೇಳಿದ್ದಾರೆ.
ಮೋದಿಯವರು ನಮ್ಮ ಜೊತೆಗೆ ಮಾತನಾಡಿದರು. ನಮಗೆ ತುಂಬಾ ಸಂತೋಷವಾಗಿದೆ ಎಂದು ನರ್ಸ್ ರೋಸಮ್ಮ ಅನೀಲ್ ಹೇಳಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment