ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ತಾರಕಕ್ಕೇರಿದೆ. ರಾಜ್ಯದ 10-12 ಜಿಲ್ಲೆಗಳಲ್ಲಿ ಗಲಾಟೆ ಜೋರಾಗಿದೆ
ಒಂದೆಡೆ ಹಿಜಾಬ್ ಕುರಿತಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ನಲ್ಲಿ ನಾಳೆ 2.30 ಕ್ಕೆ ಮುಂದೂಡಲಾಗಿದೆ
ಇನ್ನೊಂದೆಡೆ ಶಾಲಾ ಕಾಲೇಜುಗಳಲ್ಲಿ ಪರ-ವಿರೋಧ ಪ್ರತಿಭಟನೆಗಳು ತೀವ್ರಗೊಂಡಿವೆ.
ಈ ಮಧ್ಯೆ ಮೂರು ದಿನಗಳ ಕಾಲ ಶಾಲಾ ಕಾಲೇಜು ರಜೆ ಘೋಷಿಸಿ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ ಅಶ್ವತ್ಥನಾರಾಯಣ ಆದೇಶಿಸಿದ್ದಾರೆ.
- ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ
- BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು
- ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
- ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ