June 7, 2023

Newsnap Kannada

The World at your finger tips!

WhatsApp Image 2022 09 21 at 6.28.20 PM

ಮಂಗಳೂರಿನಲ್ಲಿ ಹಾಸ್ಟೆಲ್‍ನ ಕಿಟಕಿ ರಾಡ್ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ!

Spread the love

ಮಂಗಳೂರಿನ ಖಾಸಗಿ ಕಾಲೇಜೊಂದರ ಹಾಸ್ಟೆಲ್‍ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ. ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳೇ ಪರಾರಿಯಾದವರು.

ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ. ಸಚಿವರೊಬ್ಬರ ಅಕ್ರಮ ಬಯಲು: ನಾಳೆ ಸದನದಲ್ಲೇ ಸ್ಪೋಟಕ ಬಾಂಬ್ ಸಿಡಿಸುವೆ – HDK

ಪರಾರಿಯಾದ ವಿದ್ಯಾರ್ಥಿನಿಯರಲ್ಲಿ ಯಶಸ್ವಿನಿ ಮತ್ತು ದಕ್ಷತಾ ಬೆಂಗಳೂರು ನಿವಾಸಿಗಳು ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ. ಕಿಟಕಿ ರಾಡ್ ಮುರಿದು ಹೊರಬಂದು ದಾರಿಯಲ್ಲಿ ಬ್ಯಾಗ್‍ನೊಂದಿಗೆ ಹೋಗುತ್ತಿರುವ ಸಿಸಿಟಿವಿ ವೀಡಿಯೋ ವೈರಲ್ ಆಗಿದೆ.

error: Content is protected !!