ಮಂಡ್ಯದ K T ಶ್ರೀಕಂಠೇಗೌಡರೂ ಸೇರಿದಂತೆ ಮೂವರು MLC ಗಳು ನಿವೃತ್ತಿರಾಗಲಿದ್ದಾರೆ.
ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಹಣಮಂತ ನಿರಾಣಿ, ಶಿಕ್ಷಕರ ಕ್ಷೇತ್ರದಿಂದ ಚುನಾವಯಿತರಾಗಿದ್ದಂತಹ ಅರುಣ್ ಶಹಾಪುರ, ಪದವೀಧರ ಕ್ಷೇತ್ರದಿಂದ ಚುನಾವಯಿತರಾಗಿದ್ದಂತಹ ಕೆ.ಟಿ ಶ್ರೀಕಂಠೇಗೌಡ ಅವರು ನಿವೃತ್ತಿಯಾಗಲಿದ್ದಾರೆ. ಇವರಲ್ಲಿ ಹಣಮಂತ ನಿರಾಣಿ ಮಾತ್ರ ಪುನರಾಯ್ಕೆಯಾಗಿದ್ದಾರೆ.
ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವುದರಿಂದ ಆ ಸ್ಥಾನ ತೆರವಾಗಿದೆ. ಈ ನಾಲ್ಕೂ ಸ್ಥಾನಗಳಿಗೆ ಇತ್ತೀಚಿಗೆ ಚುನಾವಣೆ ಕೂಡ ನಡೆಸಲಾಗಿತ್ತು. ಬಿಜೆಪಿಯಿಂದ ಬಸವರಾಜ ಹೊರಟ್ಟಿ, ಹಣಮಂತ ನಿರಾಣಿ ಆಯ್ಕೆಯಾಗಿದ್ದರೇ, ಕಾಂಗ್ರೆಸ್ ನಿಂದ ಪ್ರಕಾಶ್ ಹುಕ್ಕೇರಿ, ಮಧು ಜಿ ಮಾದೇಗೌಡ ಚುನಾಯಿತರಾಗಿದ್ದರು.
ವಿಧಾನ ಪರಿಷತ್ ನಲ್ಲಿ ಪಕ್ಷಗಳ ಬಲಾಬಲ :
ವಿಧಾನ ಪರಿಷತ್ ನಲ್ಲಿ ಆಡಳಿತಾರೂಡ ಬಿಜೆಪಿ ಸಭಾಪತಿ ಸೇರಿ 38, ಕಾಂಗ್ರೆಸ್ 28 ಹಾಗೂ ಜೆಡಿಎಸ್ 8 ಸ್ಥಾನಗಳನ್ನು ಹೊಂದಿದೆ. ಒಬ್ಬ ಪಕ್ಷೇತರು ಕೂಡ ಇದ್ದಾರೆ.
ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್
ಬಿಜೆಪಿ ಮೇಲ್ಮನೆಯಲ್ಲಿ ಬಹುಮತ ಪಡೆಯುವದರಿಂದ ಖಾಲಿ ಇರುವ ಸಭಾಪತಿ, ಉಪಸಭಾಪತಿ ಸ್ಥಾನಗಳನ್ನು ಸುಲಭವಾಗಿ ಪಡೆಯಲಿದೆ. ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಮುಂದುವರೆಯಲಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment