ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮತ್ತು ಮನೀಶ್ ತಿರ್ಕಿಗೆ ಈ ಶಿಕ್ಷೆ ವಿಧಿಸಲಾಗಿದೆ. 2021ರ ನವೆಂಬರ್ 21 ರಂದು ಮಂಗಳೂರಿನ ಉಳಾಯಿಬೆಟ್ಟು ಪ್ರದೇಶದ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಈ ಕೃತ್ಯ ನಡೆದಿತ್ತು. ಆ ಸಂದರ್ಭದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ನಂತರ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು ಮತ್ತು ಚರಂಡಿಗೆ ತಳ್ಳಲಾಗಿತ್ತು.
ಹಿಂದೆ, ಮಂಗಳೂರು ಪೊಲೀಸರು ಹೊರ ರಾಜ್ಯದ ಈ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಿಸಲಾಗಿದೆ.ಇದನ್ನು ಓದಿ –ಥಿಯೇಟರ್ ಮಾಲೀಕನನ್ನು ಕಟ್ಟಿಹಾಕಿ ಮನೆಯ ಕೆಲಸದವರಿಂದ ಕಳ್ಳತನ – ದಂಪತಿ ಬಂಧನ
ಈ ಮೊದಲು ಕೂಡ ಇವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ತಾಯಿ-ತಂದೆಯರು ಕುಡಿತದ ಚಟಕ್ಕೆ ಬಿದ್ದಿದ್ದು, ಆ ಪರಿಸ್ಥಿತಿಯನ್ನೇ ಇವರು ದುರುಪಯೋಗ ಮಾಡಿಕೊಂಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು